Cover Story: ಅನ್ನಭಾಗ್ಯ ಅಕ್ಕಿ ದಂಧೆ ಬಯಲಿಗೆ: ಅಕ್ರಮ ಪಡಿತರ ದಂಧೆಗೆ ಬ್ರೇಕ್

Cover Story: ಅನ್ನಭಾಗ್ಯ ಅಕ್ಕಿ ದಂಧೆ ಬಯಲಿಗೆ: ಅಕ್ರಮ ಪಡಿತರ ದಂಧೆಗೆ ಬ್ರೇಕ್

Published : Aug 27, 2022, 11:41 AM IST

Annabhagya Yojane Scam: ಕರ್ನಾಕಟ ಸರ್ಕಾರದ ಅನ್ನಭಾಗ್ಯ ಯೋಜನೆ ಹೇಗೆ ಕಾಳಸಂತೆಕೋರರ ಪಾಲಿಗೆ ಹೋಗುತ್ತಿದೆ?  ಎಂದು  ಕವರ್‌ ಸ್ಟೋರಿ ತಂಡ ಬಯಲು ಮಾಡಿದೆ 

ಬೆಂಗಳೂರು (ಆ. 27): ಕರ್ನಾಟಕದ ಅತ್ಯಂತ ಜನಪ್ರಿಯ ಯೋಜನೆ ಅನ್ನಭಾಗ್ಯ ( Annabhagya Scheme), ಸಿದ್ದರಾಮಯ್ಯ ರಾಜ್ಯದಲ್ಲಿ ಜಾರಿಗೆ ತಂದ ಪ್ರಮುಖ ಯೋಜನೆಗಳಲ್ಲೊಂದು. ಯಾರೂ ಹಸಿವಿನಿಂದ ಬಳಲಬಾರದು ಎಂಬ ಉದ್ದೇಶದಿಂದ ಈ ಯೋಜನೆ ಅನುಷ್ಟಾನಕ್ಕೆ ತರಲಾಗಿದೆ. ಕರ್ನಾಟಕದ ಶೇಕಡಾ 80ರಷ್ಟು ಮಂದಿಗೆ ಈ ಯೋಜನೆ ಉಪಯೋಗವಾಗುತ್ತಿದೆ. ಬಿಪಿಎಲ್‌ (BPL) ಕಾರ್ಡ್‌ ಹೊಂದಿರುವ ಪ್ರತಿ ಕುಟುಂಬದ ಒಬ್ಬ ವ್ಯಕ್ತಿಗೆ ತಲಾ 7ರಿಂದ 10ಕೆಜಿ ಅಕ್ಕಿ ಹಾಗೂ 1 ರಿಂದ 3ಕೆಜಿಯಷ್ಟು ರಾಗಿ ನೀಡುವ ಉದ್ದೇಶ ಈ ಯೋಜನೆ ಹೊಂದಿದೆ.  ಆದರೆ ಈ ಯೋಜನೆ ಹೇಗೆಲ್ಲಾ ದುರ್ಬಳಕೆಯಾಗುತ್ತಿದೆ? ಯಾರಿಗೆ ನಿಜವಾಗಿಯೂ ಅನ್ನಭಾಗ್ಯದ ಯೋಜನೆ ಸೇರುತ್ತಿದೆ?  ಈ ಯೋಜನೆ ಹೇಗೆ ಕಾಳಸಂತೆಕೋರರ ಪಾಲಿಗೆ ಹೋಗುತ್ತಿದೆ?  ಅನ್ನೋದನ್ನ ಕವರ್‌ ಸ್ಟೋರಿ ತಂಡ ಬಯಲು ಮಾಡಿದೆ. ಕವರ್‌ ಸ್ಟೋರಿ ತಂಡದ ಎಕ್ಸಕ್ಲ್ಯೂಸಿವ್‌ ಸ್ಟೋರಿಯ ಕಂಪ್ಲೀಟ್‌ ಡಿಟೇಲ್ಸ್‌ ಇಲ್ಲಿದೆ 

ಕವರ್‌ ಸ್ಟೋರಿ: ಕೊರೋನಾ ವೇಳೆ ಹಣ ಕೊಳ್ಳೆ ಹೊಡೆದವರ ಕಥೆ..!

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more