Cover Story: ಮೊಬೈಲ್‌ ಆ್ಯಪ್‌ನಲ್ಲಿ ಸಾಲ ಮಾಡ್ತೀರಾ.? ಹಾಗಾದ್ರೆ ಈ ಸುದ್ದಿ ನೋಡಿ

Cover Story: ಮೊಬೈಲ್‌ ಆ್ಯಪ್‌ನಲ್ಲಿ ಸಾಲ ಮಾಡ್ತೀರಾ.? ಹಾಗಾದ್ರೆ ಈ ಸುದ್ದಿ ನೋಡಿ

Suvarna News   | Asianet News
Published : Feb 05, 2022, 05:45 PM ISTUpdated : Feb 05, 2022, 06:09 PM IST

 ಇದು ದೇಶದ ಭದ್ರತೆಗೆ ಸಂಬಂಧಿಸಿದ ಸುದ್ದಿ. ಮೊಬೈಲ್‌ ಆ್ಯಪ್‌ (Mobile App) ಒಂದರಲ್ಲಿ ಮಾಡಿಕೊಂಡ ಸಾಲ(Loan) ಮರು ಪಾವತಿಸಲಾಗದೆ ಎಂಎನ್‌ಸಿ ಉದ್ಯೋಗಿಯೊಬ್ಬರು ಡೆತ್‌ ನೋಟ್‌ ಬರೆದು ಆತ್ಮಹತ್ಯೆ(Suicide) ಮಾಡಿಕೊಂಡ ಘಟನೆ ಉಡುಪಿ(Udupi) ಜಿಲ್ಲೆ ಹೆಮ್ಮಾಡಿಯ ಹರೆಗೋಡುವಿನಲ್ಲಿ ನಡೆದಿದೆ. 

ಬೆಂಗಳೂರು (ಫೆ. 05): ಇದು ದೇಶದ ಭದ್ರತೆಗೆ ಸಂಬಂಧಿಸಿದ ಸುದ್ದಿ. ಮೊಬೈಲ್‌ ಆ್ಯಪ್‌ (Mobile App) ಒಂದರಲ್ಲಿ ಮಾಡಿಕೊಂಡ ಸಾಲ(Loan) ಮರು ಪಾವತಿಸಲಾಗದೆ ಎಂಎನ್‌ಸಿ ಉದ್ಯೋಗಿಯೊಬ್ಬರು ಡೆತ್‌ ನೋಟ್‌ ಬರೆದು ಆತ್ಮಹತ್ಯೆ(Suicide) ಮಾಡಿಕೊಂಡ ಘಟನೆ ಉಡುಪಿ(Udupi) ಜಿಲ್ಲೆ ಹೆಮ್ಮಾಡಿಯ ಹರೆಗೋಡುವಿನಲ್ಲಿ ನಡೆದಿದೆ.

 

ಹೆಮ್ಮಾಡಿಯ ಹರೆಗೋಡು ಕೊಳಹಿತ್ಲು ನಿವಾಸಿ ವಿಘ್ನೇಶ್‌(25) ಮೃತರು. ಲಾಕ್‌ಡೌನ್‌(Lockdown) ಬಳಿಕ ವರ್ಕ್ ಫ್ರಂ ಹೋಂ ಮಾಡುತ್ತಿದ್ದ ವಿಘ್ನೇಶ್‌, ಸ್ನೇಹಿತರ ಜತೆಗೂಡಿ ಬ್ರಹ್ಮಾವರ ಸಮೀಪ ಚಪ್ಪಲಿ ಅಂಗಡಿ ತೆರೆದಿದ್ದರು. ಇದಕ್ಕೆ ಆ್ಯಪ್‌ ಮೂಲಕ ಸಾಲ ಮಾಡಿದ್ದರು. ವ್ಯವಹಾರ ಕೈಹಿಡಿಯದ ಹಿನ್ನೆಲೆಯಲ್ಲಿ ಸಾಲ ತೀರಿಸಲು ಆಗಿರಲಿಲ್ಲ. ಸಾಲ ಕೊಟ್ಟವರು ಕಿರುಕುಳ ನೀಡಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇದು ಬರೀ ವಿಘ್ನೇಶ್ ಕಥೆಯಲ್ಲ, ಸಾಕಷ್ಟು ಮಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇನ್ನು ಕೆಲವು ಮಂದಿ ಸಾಲ ತೀರಿಸಲಾಗದೇ ಒದ್ದಾಡುತ್ತಿದ್ದಾರೆ. ಈ ಬಗ್ಗೆ ಕವರ್ ಸ್ಟೋರಿ ಕಾರ್ಯಾಚರಣೆ ನಡೆಸಿದೆ. 

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!