Cover Story: ಹಣ ಬಿಡುಗಡೆ, ಕೆಲಸ ಮಾತ್ರ ಆಗಿಲ್ಲ; ದಾವಣಗೆರೆಯಲ್ಲಿ ನರೇಗಾ ಕರ್ಮಕಾಂಡ!

Cover Story: ಹಣ ಬಿಡುಗಡೆ, ಕೆಲಸ ಮಾತ್ರ ಆಗಿಲ್ಲ; ದಾವಣಗೆರೆಯಲ್ಲಿ ನರೇಗಾ ಕರ್ಮಕಾಂಡ!

Published : Jul 23, 2022, 03:27 PM IST

ಗ್ರಾಮೀಣ ಭಾಗದ ಬಡ ಕಾರ್ಮಿಕರಿಗೆ ಉದ್ಯೋಗ ಭದ್ರತೆ ನೀಡುವ ಯೋಜನೆ ನರೇಗಾ. ಪ್ರತಿದಿನದ ಕೂಲಿ 289 ರೂ, ಈಗ ಅದನ್ನ ಕೇಂದ್ರ ಸರ್ಕಾರ 20 ರೂ ಹೆಚ್ಚಿಸಿದ್ದು 309 ರೂ ಆಗಿದೆ. ವರ್ಷದಲ್ಲಿ 100 ದಿನಗಳ ಕಾಲ ಕೆಲಸ ಕೊಟ್ಟು, 309 ರೂ ದಿನಗೂಲಿ ಕೊಡಲಾಗುತ್ತದೆ. 

ಗ್ರಾಮೀಣ ಭಾಗದ ಬಡ ಕಾರ್ಮಿಕರಿಗೆ ಉದ್ಯೋಗ ಭದ್ರತೆ ನೀಡುವ ಯೋಜನೆ ನರೇಗಾ. ಪ್ರತಿದಿನದ ಕೂಲಿ 289 ರೂ, ಈಗ ಅದನ್ನ ಕೇಂದ್ರ ಸರ್ಕಾರ 20 ರೂ ಹೆಚ್ಚಿಸಿದ್ದು 309 ರೂ ಆಗಿದೆ. ವರ್ಷದಲ್ಲಿ 100 ದಿನಗಳ ಕಾಲ ಕೆಲಸ ಕೊಟ್ಟು, 309 ರೂ ದಿನಗೂಲಿ ಕೊಡಲಾಗುತ್ತದೆ. ಗ್ರಾಮದ ರಸ್ತೆ, ಕೆರೆ ಹೂಳೆತ್ತುವುದು, ಚರಂಡಿ ರಿಪೇರಿ ಸೇರಿ ಸಾಕಷ್ಟು ಕೆಲಸ ಮಾಡಲಾಗಿದೆ. ಈ ಯೋಜನೆಗಾಗಿ ಸರ್ಕಾರ ಕೋಟಿ ಕೋಟಿ ಖರ್ಚು ಮಾಡುತ್ತಿದೆ. ಆದರೆ ಈ  ಯೋಜನೆಯಲ್ಲಿ ಕೋಟಿಗಟ್ಟಲೇ ಅಕ್ರಮವಾಗಿದೆ ಎಂಬ ಮಾಹಿತಿ ಕವರ್ ಸ್ಟೋರಿಗೆ ಬಂದಿತ್ತು. ಇದನ್ನು ಪತ್ತೆ ಹಚ್ಚಲು ಕವರ್ ಸ್ಟೋರಿ ಕಾರ್ಯಾಚರಣೆಗಿಳಿಯುತ್ತದೆ. 

ದಾವಣಗೆರೆ ಜಿಲ್ಲೆಯ ಪ್ರತಿ ಹಳ್ಳಿಗಳಲ್ಲಿ ಅಕ್ರಮ ನಡೆದಿದೆ. ಇಲ್ಲಿನ ಬಹುತೇಕ ಹಳ್ಳಿಗಳಲ್ಲಿ ಯಾವುದೇ ಕಾಮಗಾರಿ ನಡೆದಿಲ್ಲ, ಹಣ ಮಾತ್ರ ಬಿಡುಗಡೆಯಾಗಿದೆ. ಏನಂತಾರೆ ಈ ಭಾಗದ ಜನ..? ಏನೀ ಅಕ್ರಮ..? ಕವರ್ ಸ್ಟೋರಿಯಲ್ಲಿ. 

24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
Read more