Cover Story: ಹಣ ಬಿಡುಗಡೆ, ಕೆಲಸ ಮಾತ್ರ ಆಗಿಲ್ಲ; ದಾವಣಗೆರೆಯಲ್ಲಿ ನರೇಗಾ ಕರ್ಮಕಾಂಡ!

Cover Story: ಹಣ ಬಿಡುಗಡೆ, ಕೆಲಸ ಮಾತ್ರ ಆಗಿಲ್ಲ; ದಾವಣಗೆರೆಯಲ್ಲಿ ನರೇಗಾ ಕರ್ಮಕಾಂಡ!

Published : Jul 23, 2022, 03:27 PM IST

ಗ್ರಾಮೀಣ ಭಾಗದ ಬಡ ಕಾರ್ಮಿಕರಿಗೆ ಉದ್ಯೋಗ ಭದ್ರತೆ ನೀಡುವ ಯೋಜನೆ ನರೇಗಾ. ಪ್ರತಿದಿನದ ಕೂಲಿ 289 ರೂ, ಈಗ ಅದನ್ನ ಕೇಂದ್ರ ಸರ್ಕಾರ 20 ರೂ ಹೆಚ್ಚಿಸಿದ್ದು 309 ರೂ ಆಗಿದೆ. ವರ್ಷದಲ್ಲಿ 100 ದಿನಗಳ ಕಾಲ ಕೆಲಸ ಕೊಟ್ಟು, 309 ರೂ ದಿನಗೂಲಿ ಕೊಡಲಾಗುತ್ತದೆ. 

ಗ್ರಾಮೀಣ ಭಾಗದ ಬಡ ಕಾರ್ಮಿಕರಿಗೆ ಉದ್ಯೋಗ ಭದ್ರತೆ ನೀಡುವ ಯೋಜನೆ ನರೇಗಾ. ಪ್ರತಿದಿನದ ಕೂಲಿ 289 ರೂ, ಈಗ ಅದನ್ನ ಕೇಂದ್ರ ಸರ್ಕಾರ 20 ರೂ ಹೆಚ್ಚಿಸಿದ್ದು 309 ರೂ ಆಗಿದೆ. ವರ್ಷದಲ್ಲಿ 100 ದಿನಗಳ ಕಾಲ ಕೆಲಸ ಕೊಟ್ಟು, 309 ರೂ ದಿನಗೂಲಿ ಕೊಡಲಾಗುತ್ತದೆ. ಗ್ರಾಮದ ರಸ್ತೆ, ಕೆರೆ ಹೂಳೆತ್ತುವುದು, ಚರಂಡಿ ರಿಪೇರಿ ಸೇರಿ ಸಾಕಷ್ಟು ಕೆಲಸ ಮಾಡಲಾಗಿದೆ. ಈ ಯೋಜನೆಗಾಗಿ ಸರ್ಕಾರ ಕೋಟಿ ಕೋಟಿ ಖರ್ಚು ಮಾಡುತ್ತಿದೆ. ಆದರೆ ಈ  ಯೋಜನೆಯಲ್ಲಿ ಕೋಟಿಗಟ್ಟಲೇ ಅಕ್ರಮವಾಗಿದೆ ಎಂಬ ಮಾಹಿತಿ ಕವರ್ ಸ್ಟೋರಿಗೆ ಬಂದಿತ್ತು. ಇದನ್ನು ಪತ್ತೆ ಹಚ್ಚಲು ಕವರ್ ಸ್ಟೋರಿ ಕಾರ್ಯಾಚರಣೆಗಿಳಿಯುತ್ತದೆ. 

ದಾವಣಗೆರೆ ಜಿಲ್ಲೆಯ ಪ್ರತಿ ಹಳ್ಳಿಗಳಲ್ಲಿ ಅಕ್ರಮ ನಡೆದಿದೆ. ಇಲ್ಲಿನ ಬಹುತೇಕ ಹಳ್ಳಿಗಳಲ್ಲಿ ಯಾವುದೇ ಕಾಮಗಾರಿ ನಡೆದಿಲ್ಲ, ಹಣ ಮಾತ್ರ ಬಿಡುಗಡೆಯಾಗಿದೆ. ಏನಂತಾರೆ ಈ ಭಾಗದ ಜನ..? ಏನೀ ಅಕ್ರಮ..? ಕವರ್ ಸ್ಟೋರಿಯಲ್ಲಿ. 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more