Cover Story: ಹಣ ಬಿಡುಗಡೆ, ಕೆಲಸ ಮಾತ್ರ ಆಗಿಲ್ಲ; ದಾವಣಗೆರೆಯಲ್ಲಿ ನರೇಗಾ ಕರ್ಮಕಾಂಡ!

Cover Story: ಹಣ ಬಿಡುಗಡೆ, ಕೆಲಸ ಮಾತ್ರ ಆಗಿಲ್ಲ; ದಾವಣಗೆರೆಯಲ್ಲಿ ನರೇಗಾ ಕರ್ಮಕಾಂಡ!

Published : Jul 23, 2022, 03:27 PM IST

ಗ್ರಾಮೀಣ ಭಾಗದ ಬಡ ಕಾರ್ಮಿಕರಿಗೆ ಉದ್ಯೋಗ ಭದ್ರತೆ ನೀಡುವ ಯೋಜನೆ ನರೇಗಾ. ಪ್ರತಿದಿನದ ಕೂಲಿ 289 ರೂ, ಈಗ ಅದನ್ನ ಕೇಂದ್ರ ಸರ್ಕಾರ 20 ರೂ ಹೆಚ್ಚಿಸಿದ್ದು 309 ರೂ ಆಗಿದೆ. ವರ್ಷದಲ್ಲಿ 100 ದಿನಗಳ ಕಾಲ ಕೆಲಸ ಕೊಟ್ಟು, 309 ರೂ ದಿನಗೂಲಿ ಕೊಡಲಾಗುತ್ತದೆ. 

ಗ್ರಾಮೀಣ ಭಾಗದ ಬಡ ಕಾರ್ಮಿಕರಿಗೆ ಉದ್ಯೋಗ ಭದ್ರತೆ ನೀಡುವ ಯೋಜನೆ ನರೇಗಾ. ಪ್ರತಿದಿನದ ಕೂಲಿ 289 ರೂ, ಈಗ ಅದನ್ನ ಕೇಂದ್ರ ಸರ್ಕಾರ 20 ರೂ ಹೆಚ್ಚಿಸಿದ್ದು 309 ರೂ ಆಗಿದೆ. ವರ್ಷದಲ್ಲಿ 100 ದಿನಗಳ ಕಾಲ ಕೆಲಸ ಕೊಟ್ಟು, 309 ರೂ ದಿನಗೂಲಿ ಕೊಡಲಾಗುತ್ತದೆ. ಗ್ರಾಮದ ರಸ್ತೆ, ಕೆರೆ ಹೂಳೆತ್ತುವುದು, ಚರಂಡಿ ರಿಪೇರಿ ಸೇರಿ ಸಾಕಷ್ಟು ಕೆಲಸ ಮಾಡಲಾಗಿದೆ. ಈ ಯೋಜನೆಗಾಗಿ ಸರ್ಕಾರ ಕೋಟಿ ಕೋಟಿ ಖರ್ಚು ಮಾಡುತ್ತಿದೆ. ಆದರೆ ಈ  ಯೋಜನೆಯಲ್ಲಿ ಕೋಟಿಗಟ್ಟಲೇ ಅಕ್ರಮವಾಗಿದೆ ಎಂಬ ಮಾಹಿತಿ ಕವರ್ ಸ್ಟೋರಿಗೆ ಬಂದಿತ್ತು. ಇದನ್ನು ಪತ್ತೆ ಹಚ್ಚಲು ಕವರ್ ಸ್ಟೋರಿ ಕಾರ್ಯಾಚರಣೆಗಿಳಿಯುತ್ತದೆ. 

ದಾವಣಗೆರೆ ಜಿಲ್ಲೆಯ ಪ್ರತಿ ಹಳ್ಳಿಗಳಲ್ಲಿ ಅಕ್ರಮ ನಡೆದಿದೆ. ಇಲ್ಲಿನ ಬಹುತೇಕ ಹಳ್ಳಿಗಳಲ್ಲಿ ಯಾವುದೇ ಕಾಮಗಾರಿ ನಡೆದಿಲ್ಲ, ಹಣ ಮಾತ್ರ ಬಿಡುಗಡೆಯಾಗಿದೆ. ಏನಂತಾರೆ ಈ ಭಾಗದ ಜನ..? ಏನೀ ಅಕ್ರಮ..? ಕವರ್ ಸ್ಟೋರಿಯಲ್ಲಿ. 

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
Read more