Cover Story: ಹಣ ಬಿಡುಗಡೆ, ಕೆಲಸ ಮಾತ್ರ ಆಗಿಲ್ಲ; ದಾವಣಗೆರೆಯಲ್ಲಿ ನರೇಗಾ ಕರ್ಮಕಾಂಡ!

Cover Story: ಹಣ ಬಿಡುಗಡೆ, ಕೆಲಸ ಮಾತ್ರ ಆಗಿಲ್ಲ; ದಾವಣಗೆರೆಯಲ್ಲಿ ನರೇಗಾ ಕರ್ಮಕಾಂಡ!

Published : Jul 23, 2022, 03:27 PM IST

ಗ್ರಾಮೀಣ ಭಾಗದ ಬಡ ಕಾರ್ಮಿಕರಿಗೆ ಉದ್ಯೋಗ ಭದ್ರತೆ ನೀಡುವ ಯೋಜನೆ ನರೇಗಾ. ಪ್ರತಿದಿನದ ಕೂಲಿ 289 ರೂ, ಈಗ ಅದನ್ನ ಕೇಂದ್ರ ಸರ್ಕಾರ 20 ರೂ ಹೆಚ್ಚಿಸಿದ್ದು 309 ರೂ ಆಗಿದೆ. ವರ್ಷದಲ್ಲಿ 100 ದಿನಗಳ ಕಾಲ ಕೆಲಸ ಕೊಟ್ಟು, 309 ರೂ ದಿನಗೂಲಿ ಕೊಡಲಾಗುತ್ತದೆ. 

ಗ್ರಾಮೀಣ ಭಾಗದ ಬಡ ಕಾರ್ಮಿಕರಿಗೆ ಉದ್ಯೋಗ ಭದ್ರತೆ ನೀಡುವ ಯೋಜನೆ ನರೇಗಾ. ಪ್ರತಿದಿನದ ಕೂಲಿ 289 ರೂ, ಈಗ ಅದನ್ನ ಕೇಂದ್ರ ಸರ್ಕಾರ 20 ರೂ ಹೆಚ್ಚಿಸಿದ್ದು 309 ರೂ ಆಗಿದೆ. ವರ್ಷದಲ್ಲಿ 100 ದಿನಗಳ ಕಾಲ ಕೆಲಸ ಕೊಟ್ಟು, 309 ರೂ ದಿನಗೂಲಿ ಕೊಡಲಾಗುತ್ತದೆ. ಗ್ರಾಮದ ರಸ್ತೆ, ಕೆರೆ ಹೂಳೆತ್ತುವುದು, ಚರಂಡಿ ರಿಪೇರಿ ಸೇರಿ ಸಾಕಷ್ಟು ಕೆಲಸ ಮಾಡಲಾಗಿದೆ. ಈ ಯೋಜನೆಗಾಗಿ ಸರ್ಕಾರ ಕೋಟಿ ಕೋಟಿ ಖರ್ಚು ಮಾಡುತ್ತಿದೆ. ಆದರೆ ಈ  ಯೋಜನೆಯಲ್ಲಿ ಕೋಟಿಗಟ್ಟಲೇ ಅಕ್ರಮವಾಗಿದೆ ಎಂಬ ಮಾಹಿತಿ ಕವರ್ ಸ್ಟೋರಿಗೆ ಬಂದಿತ್ತು. ಇದನ್ನು ಪತ್ತೆ ಹಚ್ಚಲು ಕವರ್ ಸ್ಟೋರಿ ಕಾರ್ಯಾಚರಣೆಗಿಳಿಯುತ್ತದೆ. 

ದಾವಣಗೆರೆ ಜಿಲ್ಲೆಯ ಪ್ರತಿ ಹಳ್ಳಿಗಳಲ್ಲಿ ಅಕ್ರಮ ನಡೆದಿದೆ. ಇಲ್ಲಿನ ಬಹುತೇಕ ಹಳ್ಳಿಗಳಲ್ಲಿ ಯಾವುದೇ ಕಾಮಗಾರಿ ನಡೆದಿಲ್ಲ, ಹಣ ಮಾತ್ರ ಬಿಡುಗಡೆಯಾಗಿದೆ. ಏನಂತಾರೆ ಈ ಭಾಗದ ಜನ..? ಏನೀ ಅಕ್ರಮ..? ಕವರ್ ಸ್ಟೋರಿಯಲ್ಲಿ. 

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
Read more