Cover Story: ಹಣ ಬಿಡುಗಡೆ, ಕೆಲಸ ಮಾತ್ರ ಆಗಿಲ್ಲ; ದಾವಣಗೆರೆಯಲ್ಲಿ ನರೇಗಾ ಕರ್ಮಕಾಂಡ!

Cover Story: ಹಣ ಬಿಡುಗಡೆ, ಕೆಲಸ ಮಾತ್ರ ಆಗಿಲ್ಲ; ದಾವಣಗೆರೆಯಲ್ಲಿ ನರೇಗಾ ಕರ್ಮಕಾಂಡ!

Published : Jul 23, 2022, 03:27 PM IST

ಗ್ರಾಮೀಣ ಭಾಗದ ಬಡ ಕಾರ್ಮಿಕರಿಗೆ ಉದ್ಯೋಗ ಭದ್ರತೆ ನೀಡುವ ಯೋಜನೆ ನರೇಗಾ. ಪ್ರತಿದಿನದ ಕೂಲಿ 289 ರೂ, ಈಗ ಅದನ್ನ ಕೇಂದ್ರ ಸರ್ಕಾರ 20 ರೂ ಹೆಚ್ಚಿಸಿದ್ದು 309 ರೂ ಆಗಿದೆ. ವರ್ಷದಲ್ಲಿ 100 ದಿನಗಳ ಕಾಲ ಕೆಲಸ ಕೊಟ್ಟು, 309 ರೂ ದಿನಗೂಲಿ ಕೊಡಲಾಗುತ್ತದೆ. 

ಗ್ರಾಮೀಣ ಭಾಗದ ಬಡ ಕಾರ್ಮಿಕರಿಗೆ ಉದ್ಯೋಗ ಭದ್ರತೆ ನೀಡುವ ಯೋಜನೆ ನರೇಗಾ. ಪ್ರತಿದಿನದ ಕೂಲಿ 289 ರೂ, ಈಗ ಅದನ್ನ ಕೇಂದ್ರ ಸರ್ಕಾರ 20 ರೂ ಹೆಚ್ಚಿಸಿದ್ದು 309 ರೂ ಆಗಿದೆ. ವರ್ಷದಲ್ಲಿ 100 ದಿನಗಳ ಕಾಲ ಕೆಲಸ ಕೊಟ್ಟು, 309 ರೂ ದಿನಗೂಲಿ ಕೊಡಲಾಗುತ್ತದೆ. ಗ್ರಾಮದ ರಸ್ತೆ, ಕೆರೆ ಹೂಳೆತ್ತುವುದು, ಚರಂಡಿ ರಿಪೇರಿ ಸೇರಿ ಸಾಕಷ್ಟು ಕೆಲಸ ಮಾಡಲಾಗಿದೆ. ಈ ಯೋಜನೆಗಾಗಿ ಸರ್ಕಾರ ಕೋಟಿ ಕೋಟಿ ಖರ್ಚು ಮಾಡುತ್ತಿದೆ. ಆದರೆ ಈ  ಯೋಜನೆಯಲ್ಲಿ ಕೋಟಿಗಟ್ಟಲೇ ಅಕ್ರಮವಾಗಿದೆ ಎಂಬ ಮಾಹಿತಿ ಕವರ್ ಸ್ಟೋರಿಗೆ ಬಂದಿತ್ತು. ಇದನ್ನು ಪತ್ತೆ ಹಚ್ಚಲು ಕವರ್ ಸ್ಟೋರಿ ಕಾರ್ಯಾಚರಣೆಗಿಳಿಯುತ್ತದೆ. 

ದಾವಣಗೆರೆ ಜಿಲ್ಲೆಯ ಪ್ರತಿ ಹಳ್ಳಿಗಳಲ್ಲಿ ಅಕ್ರಮ ನಡೆದಿದೆ. ಇಲ್ಲಿನ ಬಹುತೇಕ ಹಳ್ಳಿಗಳಲ್ಲಿ ಯಾವುದೇ ಕಾಮಗಾರಿ ನಡೆದಿಲ್ಲ, ಹಣ ಮಾತ್ರ ಬಿಡುಗಡೆಯಾಗಿದೆ. ಏನಂತಾರೆ ಈ ಭಾಗದ ಜನ..? ಏನೀ ಅಕ್ರಮ..? ಕವರ್ ಸ್ಟೋರಿಯಲ್ಲಿ. 

25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
24:37ಚಿಕ್ಕೇಜಮಾನನ ಸಾವಿನ ಸುತ್ತ ಅನುಮಾನದ ಹುತ್ತ: ಲವರ್‌ಗಾಗಿ ಗಂಡನ ಕತೆ ಮುಗಿಸಿದ 2 ಮಕ್ಕಳ ತಾಯಿ
Read more