ಇಲ್ಲಿ ಚೆಕ್‌ಪೋಸ್ಟ್‌ಗಳಿಲ್ಲ, ಎಗ್ಗಿಲ್ಲದೇ ನಡೆಯುತ್ತಿದೆ ಟಿಂಬರ್ ಮಾಫಿಯಾ

ಇಲ್ಲಿ ಚೆಕ್‌ಪೋಸ್ಟ್‌ಗಳಿಲ್ಲ, ಎಗ್ಗಿಲ್ಲದೇ ನಡೆಯುತ್ತಿದೆ ಟಿಂಬರ್ ಮಾಫಿಯಾ

Suvarna News   | Asianet News
Published : Feb 08, 2021, 05:19 PM IST

ಚಿಕ್ಕಮಗಳೂರು ಜಿಲ್ಲೆ ಕಲಸ ಬಳಿ ಒಂದು ಆದಿವಾಸಿ ಕುಟುಂಬ ಅರಣ್ಯ ಇಲಾಖೆಗೆ ಸೇರಿದ ಪ್ರದೇಶದಲ್ಲಿ ಮನೆ ಕಟ್ಟಿಕೊಂಡಿದ್ದಾರೆ. ಆ ಮನೆಯನ್ನು ತೆರವುಗೊಳಿಸಲು ಅರಣ್ಯ ಇಲಾಖೆ ಹರಸಾಹಸಪಡುತ್ತಿದೆ. ಅರಣ್ಯ ಇಲಾಖೆ ಈ ಕೆಲಸ ನಮಗೆ ಅಚ್ಚರಿ ಉಂಟು ಮಾಡಿತು. 
 

ಬೆಂಗಳೂರು (ಫೆ. 08): ಚಿಕ್ಕಮಗಳೂರು ಜಿಲ್ಲೆ ಕಲಸ ಬಳಿ ಒಂದು ಆದಿವಾಸಿ ಕುಟುಂಬ ಅರಣ್ಯ ಇಲಾಖೆಗೆ ಸೇರಿದ ಪ್ರದೇಶದಲ್ಲಿ ಮನೆ ಕಟ್ಟಿಕೊಂಡಿದ್ದಾರೆ. ಆ ಮನೆಯನ್ನು ತೆರವುಗೊಳಿಸಲು ಅರಣ್ಯ ಇಲಾಖೆ ಹರಸಾಹಸಪಡುತ್ತಿದೆ. ಅರಣ್ಯ ಇಲಾಖೆ ಈ ಕೆಲಸ ನಮಗೆ ಅಚ್ಚರಿ ಉಂಟು ಮಾಡಿತು. 

ಚಿಕ್ಕಮಗಳೂರು ಜಿಲ್ಲೆಯಲ್ಲಿ ಎಷ್ಟೆಷ್ಟು ಕಡೆ ಅರಣ್ಯ ಒತ್ತುವರಿ ಮಾಡಲಾಗಿದೆ ಎಂದು ಕವರ್ ಸ್ಟೋರಿ ತಂಡ ಕಾರ್ಯಾಚರಣೆಗಿಳಿಯಿತು. ಅಲ್ಲಿ ಮರದ ದಿಮ್ಮಿಗಳನ್ನು ಆರಾಮಾಗಿ ಸಾಗಿಸುತ್ತಿದ್ದರು. ಒಂದೇ ಒಂದು ಕಡೆ ಚೆಕ್‌ಪೋಸ್ಟ್‌ಗಳಿಲ್ಲ. ಈ ಮಾಫಿಯಾವನ್ನು ಬೆನ್ನಟ್ಟಿ ಹೋದಾಗ ಕವರ್ ಸ್ಟೋರಿ ಕಾರ್ಯಾಚರಣೆಯಲ್ಲಿ ಬಯಲಾಯ್ತು ಅನೇಕ ವಿಚಾರಗಳು..
 

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!