ಇಲ್ಲಿ ಚೆಕ್‌ಪೋಸ್ಟ್‌ಗಳಿಲ್ಲ, ಎಗ್ಗಿಲ್ಲದೇ ನಡೆಯುತ್ತಿದೆ ಟಿಂಬರ್ ಮಾಫಿಯಾ

ಇಲ್ಲಿ ಚೆಕ್‌ಪೋಸ್ಟ್‌ಗಳಿಲ್ಲ, ಎಗ್ಗಿಲ್ಲದೇ ನಡೆಯುತ್ತಿದೆ ಟಿಂಬರ್ ಮಾಫಿಯಾ

Suvarna News   | Asianet News
Published : Feb 08, 2021, 05:19 PM IST

ಚಿಕ್ಕಮಗಳೂರು ಜಿಲ್ಲೆ ಕಲಸ ಬಳಿ ಒಂದು ಆದಿವಾಸಿ ಕುಟುಂಬ ಅರಣ್ಯ ಇಲಾಖೆಗೆ ಸೇರಿದ ಪ್ರದೇಶದಲ್ಲಿ ಮನೆ ಕಟ್ಟಿಕೊಂಡಿದ್ದಾರೆ. ಆ ಮನೆಯನ್ನು ತೆರವುಗೊಳಿಸಲು ಅರಣ್ಯ ಇಲಾಖೆ ಹರಸಾಹಸಪಡುತ್ತಿದೆ. ಅರಣ್ಯ ಇಲಾಖೆ ಈ ಕೆಲಸ ನಮಗೆ ಅಚ್ಚರಿ ಉಂಟು ಮಾಡಿತು. 
 

ಬೆಂಗಳೂರು (ಫೆ. 08): ಚಿಕ್ಕಮಗಳೂರು ಜಿಲ್ಲೆ ಕಲಸ ಬಳಿ ಒಂದು ಆದಿವಾಸಿ ಕುಟುಂಬ ಅರಣ್ಯ ಇಲಾಖೆಗೆ ಸೇರಿದ ಪ್ರದೇಶದಲ್ಲಿ ಮನೆ ಕಟ್ಟಿಕೊಂಡಿದ್ದಾರೆ. ಆ ಮನೆಯನ್ನು ತೆರವುಗೊಳಿಸಲು ಅರಣ್ಯ ಇಲಾಖೆ ಹರಸಾಹಸಪಡುತ್ತಿದೆ. ಅರಣ್ಯ ಇಲಾಖೆ ಈ ಕೆಲಸ ನಮಗೆ ಅಚ್ಚರಿ ಉಂಟು ಮಾಡಿತು. 

ಚಿಕ್ಕಮಗಳೂರು ಜಿಲ್ಲೆಯಲ್ಲಿ ಎಷ್ಟೆಷ್ಟು ಕಡೆ ಅರಣ್ಯ ಒತ್ತುವರಿ ಮಾಡಲಾಗಿದೆ ಎಂದು ಕವರ್ ಸ್ಟೋರಿ ತಂಡ ಕಾರ್ಯಾಚರಣೆಗಿಳಿಯಿತು. ಅಲ್ಲಿ ಮರದ ದಿಮ್ಮಿಗಳನ್ನು ಆರಾಮಾಗಿ ಸಾಗಿಸುತ್ತಿದ್ದರು. ಒಂದೇ ಒಂದು ಕಡೆ ಚೆಕ್‌ಪೋಸ್ಟ್‌ಗಳಿಲ್ಲ. ಈ ಮಾಫಿಯಾವನ್ನು ಬೆನ್ನಟ್ಟಿ ಹೋದಾಗ ಕವರ್ ಸ್ಟೋರಿ ಕಾರ್ಯಾಚರಣೆಯಲ್ಲಿ ಬಯಲಾಯ್ತು ಅನೇಕ ವಿಚಾರಗಳು..
 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!