ಇಲ್ಲಿ ಚೆಕ್‌ಪೋಸ್ಟ್‌ಗಳಿಲ್ಲ, ಎಗ್ಗಿಲ್ಲದೇ ನಡೆಯುತ್ತಿದೆ ಟಿಂಬರ್ ಮಾಫಿಯಾ

ಇಲ್ಲಿ ಚೆಕ್‌ಪೋಸ್ಟ್‌ಗಳಿಲ್ಲ, ಎಗ್ಗಿಲ್ಲದೇ ನಡೆಯುತ್ತಿದೆ ಟಿಂಬರ್ ಮಾಫಿಯಾ

Suvarna News   | Asianet News
Published : Feb 08, 2021, 05:19 PM IST

ಚಿಕ್ಕಮಗಳೂರು ಜಿಲ್ಲೆ ಕಲಸ ಬಳಿ ಒಂದು ಆದಿವಾಸಿ ಕುಟುಂಬ ಅರಣ್ಯ ಇಲಾಖೆಗೆ ಸೇರಿದ ಪ್ರದೇಶದಲ್ಲಿ ಮನೆ ಕಟ್ಟಿಕೊಂಡಿದ್ದಾರೆ. ಆ ಮನೆಯನ್ನು ತೆರವುಗೊಳಿಸಲು ಅರಣ್ಯ ಇಲಾಖೆ ಹರಸಾಹಸಪಡುತ್ತಿದೆ. ಅರಣ್ಯ ಇಲಾಖೆ ಈ ಕೆಲಸ ನಮಗೆ ಅಚ್ಚರಿ ಉಂಟು ಮಾಡಿತು. 
 

ಬೆಂಗಳೂರು (ಫೆ. 08): ಚಿಕ್ಕಮಗಳೂರು ಜಿಲ್ಲೆ ಕಲಸ ಬಳಿ ಒಂದು ಆದಿವಾಸಿ ಕುಟುಂಬ ಅರಣ್ಯ ಇಲಾಖೆಗೆ ಸೇರಿದ ಪ್ರದೇಶದಲ್ಲಿ ಮನೆ ಕಟ್ಟಿಕೊಂಡಿದ್ದಾರೆ. ಆ ಮನೆಯನ್ನು ತೆರವುಗೊಳಿಸಲು ಅರಣ್ಯ ಇಲಾಖೆ ಹರಸಾಹಸಪಡುತ್ತಿದೆ. ಅರಣ್ಯ ಇಲಾಖೆ ಈ ಕೆಲಸ ನಮಗೆ ಅಚ್ಚರಿ ಉಂಟು ಮಾಡಿತು. 

ಚಿಕ್ಕಮಗಳೂರು ಜಿಲ್ಲೆಯಲ್ಲಿ ಎಷ್ಟೆಷ್ಟು ಕಡೆ ಅರಣ್ಯ ಒತ್ತುವರಿ ಮಾಡಲಾಗಿದೆ ಎಂದು ಕವರ್ ಸ್ಟೋರಿ ತಂಡ ಕಾರ್ಯಾಚರಣೆಗಿಳಿಯಿತು. ಅಲ್ಲಿ ಮರದ ದಿಮ್ಮಿಗಳನ್ನು ಆರಾಮಾಗಿ ಸಾಗಿಸುತ್ತಿದ್ದರು. ಒಂದೇ ಒಂದು ಕಡೆ ಚೆಕ್‌ಪೋಸ್ಟ್‌ಗಳಿಲ್ಲ. ಈ ಮಾಫಿಯಾವನ್ನು ಬೆನ್ನಟ್ಟಿ ಹೋದಾಗ ಕವರ್ ಸ್ಟೋರಿ ಕಾರ್ಯಾಚರಣೆಯಲ್ಲಿ ಬಯಲಾಯ್ತು ಅನೇಕ ವಿಚಾರಗಳು..
 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!