ಇಲ್ಲಿ ಚೆಕ್‌ಪೋಸ್ಟ್‌ಗಳಿಲ್ಲ, ಎಗ್ಗಿಲ್ಲದೇ ನಡೆಯುತ್ತಿದೆ ಟಿಂಬರ್ ಮಾಫಿಯಾ

ಇಲ್ಲಿ ಚೆಕ್‌ಪೋಸ್ಟ್‌ಗಳಿಲ್ಲ, ಎಗ್ಗಿಲ್ಲದೇ ನಡೆಯುತ್ತಿದೆ ಟಿಂಬರ್ ಮಾಫಿಯಾ

Suvarna News   | Asianet News
Published : Feb 08, 2021, 05:19 PM IST

ಚಿಕ್ಕಮಗಳೂರು ಜಿಲ್ಲೆ ಕಲಸ ಬಳಿ ಒಂದು ಆದಿವಾಸಿ ಕುಟುಂಬ ಅರಣ್ಯ ಇಲಾಖೆಗೆ ಸೇರಿದ ಪ್ರದೇಶದಲ್ಲಿ ಮನೆ ಕಟ್ಟಿಕೊಂಡಿದ್ದಾರೆ. ಆ ಮನೆಯನ್ನು ತೆರವುಗೊಳಿಸಲು ಅರಣ್ಯ ಇಲಾಖೆ ಹರಸಾಹಸಪಡುತ್ತಿದೆ. ಅರಣ್ಯ ಇಲಾಖೆ ಈ ಕೆಲಸ ನಮಗೆ ಅಚ್ಚರಿ ಉಂಟು ಮಾಡಿತು. 
 

ಬೆಂಗಳೂರು (ಫೆ. 08): ಚಿಕ್ಕಮಗಳೂರು ಜಿಲ್ಲೆ ಕಲಸ ಬಳಿ ಒಂದು ಆದಿವಾಸಿ ಕುಟುಂಬ ಅರಣ್ಯ ಇಲಾಖೆಗೆ ಸೇರಿದ ಪ್ರದೇಶದಲ್ಲಿ ಮನೆ ಕಟ್ಟಿಕೊಂಡಿದ್ದಾರೆ. ಆ ಮನೆಯನ್ನು ತೆರವುಗೊಳಿಸಲು ಅರಣ್ಯ ಇಲಾಖೆ ಹರಸಾಹಸಪಡುತ್ತಿದೆ. ಅರಣ್ಯ ಇಲಾಖೆ ಈ ಕೆಲಸ ನಮಗೆ ಅಚ್ಚರಿ ಉಂಟು ಮಾಡಿತು. 

ಚಿಕ್ಕಮಗಳೂರು ಜಿಲ್ಲೆಯಲ್ಲಿ ಎಷ್ಟೆಷ್ಟು ಕಡೆ ಅರಣ್ಯ ಒತ್ತುವರಿ ಮಾಡಲಾಗಿದೆ ಎಂದು ಕವರ್ ಸ್ಟೋರಿ ತಂಡ ಕಾರ್ಯಾಚರಣೆಗಿಳಿಯಿತು. ಅಲ್ಲಿ ಮರದ ದಿಮ್ಮಿಗಳನ್ನು ಆರಾಮಾಗಿ ಸಾಗಿಸುತ್ತಿದ್ದರು. ಒಂದೇ ಒಂದು ಕಡೆ ಚೆಕ್‌ಪೋಸ್ಟ್‌ಗಳಿಲ್ಲ. ಈ ಮಾಫಿಯಾವನ್ನು ಬೆನ್ನಟ್ಟಿ ಹೋದಾಗ ಕವರ್ ಸ್ಟೋರಿ ಕಾರ್ಯಾಚರಣೆಯಲ್ಲಿ ಬಯಲಾಯ್ತು ಅನೇಕ ವಿಚಾರಗಳು..
 

23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!