ಇಲ್ಲಿ ಚೆಕ್‌ಪೋಸ್ಟ್‌ಗಳಿಲ್ಲ, ಎಗ್ಗಿಲ್ಲದೇ ನಡೆಯುತ್ತಿದೆ ಟಿಂಬರ್ ಮಾಫಿಯಾ

ಇಲ್ಲಿ ಚೆಕ್‌ಪೋಸ್ಟ್‌ಗಳಿಲ್ಲ, ಎಗ್ಗಿಲ್ಲದೇ ನಡೆಯುತ್ತಿದೆ ಟಿಂಬರ್ ಮಾಫಿಯಾ

Suvarna News   | Asianet News
Published : Feb 08, 2021, 05:19 PM IST

ಚಿಕ್ಕಮಗಳೂರು ಜಿಲ್ಲೆ ಕಲಸ ಬಳಿ ಒಂದು ಆದಿವಾಸಿ ಕುಟುಂಬ ಅರಣ್ಯ ಇಲಾಖೆಗೆ ಸೇರಿದ ಪ್ರದೇಶದಲ್ಲಿ ಮನೆ ಕಟ್ಟಿಕೊಂಡಿದ್ದಾರೆ. ಆ ಮನೆಯನ್ನು ತೆರವುಗೊಳಿಸಲು ಅರಣ್ಯ ಇಲಾಖೆ ಹರಸಾಹಸಪಡುತ್ತಿದೆ. ಅರಣ್ಯ ಇಲಾಖೆ ಈ ಕೆಲಸ ನಮಗೆ ಅಚ್ಚರಿ ಉಂಟು ಮಾಡಿತು. 
 

ಬೆಂಗಳೂರು (ಫೆ. 08): ಚಿಕ್ಕಮಗಳೂರು ಜಿಲ್ಲೆ ಕಲಸ ಬಳಿ ಒಂದು ಆದಿವಾಸಿ ಕುಟುಂಬ ಅರಣ್ಯ ಇಲಾಖೆಗೆ ಸೇರಿದ ಪ್ರದೇಶದಲ್ಲಿ ಮನೆ ಕಟ್ಟಿಕೊಂಡಿದ್ದಾರೆ. ಆ ಮನೆಯನ್ನು ತೆರವುಗೊಳಿಸಲು ಅರಣ್ಯ ಇಲಾಖೆ ಹರಸಾಹಸಪಡುತ್ತಿದೆ. ಅರಣ್ಯ ಇಲಾಖೆ ಈ ಕೆಲಸ ನಮಗೆ ಅಚ್ಚರಿ ಉಂಟು ಮಾಡಿತು. 

ಚಿಕ್ಕಮಗಳೂರು ಜಿಲ್ಲೆಯಲ್ಲಿ ಎಷ್ಟೆಷ್ಟು ಕಡೆ ಅರಣ್ಯ ಒತ್ತುವರಿ ಮಾಡಲಾಗಿದೆ ಎಂದು ಕವರ್ ಸ್ಟೋರಿ ತಂಡ ಕಾರ್ಯಾಚರಣೆಗಿಳಿಯಿತು. ಅಲ್ಲಿ ಮರದ ದಿಮ್ಮಿಗಳನ್ನು ಆರಾಮಾಗಿ ಸಾಗಿಸುತ್ತಿದ್ದರು. ಒಂದೇ ಒಂದು ಕಡೆ ಚೆಕ್‌ಪೋಸ್ಟ್‌ಗಳಿಲ್ಲ. ಈ ಮಾಫಿಯಾವನ್ನು ಬೆನ್ನಟ್ಟಿ ಹೋದಾಗ ಕವರ್ ಸ್ಟೋರಿ ಕಾರ್ಯಾಚರಣೆಯಲ್ಲಿ ಬಯಲಾಯ್ತು ಅನೇಕ ವಿಚಾರಗಳು..
 

26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!