ಇಲ್ಲಿ ಚೆಕ್‌ಪೋಸ್ಟ್‌ಗಳಿಲ್ಲ, ಎಗ್ಗಿಲ್ಲದೇ ನಡೆಯುತ್ತಿದೆ ಟಿಂಬರ್ ಮಾಫಿಯಾ

ಇಲ್ಲಿ ಚೆಕ್‌ಪೋಸ್ಟ್‌ಗಳಿಲ್ಲ, ಎಗ್ಗಿಲ್ಲದೇ ನಡೆಯುತ್ತಿದೆ ಟಿಂಬರ್ ಮಾಫಿಯಾ

Suvarna News   | Asianet News
Published : Feb 08, 2021, 05:19 PM IST

ಚಿಕ್ಕಮಗಳೂರು ಜಿಲ್ಲೆ ಕಲಸ ಬಳಿ ಒಂದು ಆದಿವಾಸಿ ಕುಟುಂಬ ಅರಣ್ಯ ಇಲಾಖೆಗೆ ಸೇರಿದ ಪ್ರದೇಶದಲ್ಲಿ ಮನೆ ಕಟ್ಟಿಕೊಂಡಿದ್ದಾರೆ. ಆ ಮನೆಯನ್ನು ತೆರವುಗೊಳಿಸಲು ಅರಣ್ಯ ಇಲಾಖೆ ಹರಸಾಹಸಪಡುತ್ತಿದೆ. ಅರಣ್ಯ ಇಲಾಖೆ ಈ ಕೆಲಸ ನಮಗೆ ಅಚ್ಚರಿ ಉಂಟು ಮಾಡಿತು. 
 

ಬೆಂಗಳೂರು (ಫೆ. 08): ಚಿಕ್ಕಮಗಳೂರು ಜಿಲ್ಲೆ ಕಲಸ ಬಳಿ ಒಂದು ಆದಿವಾಸಿ ಕುಟುಂಬ ಅರಣ್ಯ ಇಲಾಖೆಗೆ ಸೇರಿದ ಪ್ರದೇಶದಲ್ಲಿ ಮನೆ ಕಟ್ಟಿಕೊಂಡಿದ್ದಾರೆ. ಆ ಮನೆಯನ್ನು ತೆರವುಗೊಳಿಸಲು ಅರಣ್ಯ ಇಲಾಖೆ ಹರಸಾಹಸಪಡುತ್ತಿದೆ. ಅರಣ್ಯ ಇಲಾಖೆ ಈ ಕೆಲಸ ನಮಗೆ ಅಚ್ಚರಿ ಉಂಟು ಮಾಡಿತು. 

ಚಿಕ್ಕಮಗಳೂರು ಜಿಲ್ಲೆಯಲ್ಲಿ ಎಷ್ಟೆಷ್ಟು ಕಡೆ ಅರಣ್ಯ ಒತ್ತುವರಿ ಮಾಡಲಾಗಿದೆ ಎಂದು ಕವರ್ ಸ್ಟೋರಿ ತಂಡ ಕಾರ್ಯಾಚರಣೆಗಿಳಿಯಿತು. ಅಲ್ಲಿ ಮರದ ದಿಮ್ಮಿಗಳನ್ನು ಆರಾಮಾಗಿ ಸಾಗಿಸುತ್ತಿದ್ದರು. ಒಂದೇ ಒಂದು ಕಡೆ ಚೆಕ್‌ಪೋಸ್ಟ್‌ಗಳಿಲ್ಲ. ಈ ಮಾಫಿಯಾವನ್ನು ಬೆನ್ನಟ್ಟಿ ಹೋದಾಗ ಕವರ್ ಸ್ಟೋರಿ ಕಾರ್ಯಾಚರಣೆಯಲ್ಲಿ ಬಯಲಾಯ್ತು ಅನೇಕ ವಿಚಾರಗಳು..
 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?