ಹೊಸದುರ್ಗದಲ್ಲಿ ಮತಾಂತರ ಹಾವಳಿ, ಯಾರು ಟಾರ್ಗೆಟ್, ಹೇಗೆ ನಡೆಯುತ್ತೆ ಮತಾಂತರ ನೋಡಿ

ಹೊಸದುರ್ಗದಲ್ಲಿ ಮತಾಂತರ ಹಾವಳಿ, ಯಾರು ಟಾರ್ಗೆಟ್, ಹೇಗೆ ನಡೆಯುತ್ತೆ ಮತಾಂತರ ನೋಡಿ

Suvarna News   | Asianet News
Published : Mar 06, 2021, 03:49 PM ISTUpdated : Mar 06, 2021, 03:53 PM IST

ಹೊಸದುರ್ಗ ತಾಲೂಕಿನಾದ್ಯಂತ ಕ್ರೈಸ್ತ ಧರ್ಮಕ್ಕೆ ಮತಾಂತರ ಪ್ರಕ್ರಿಯೆ ಎಗ್ಗಿಲ್ಲದೆ ನಡೆಯುತ್ತಿದ್ದು, ಶಾಸಕ ಗೂಳಿಹಟ್ಟಿಶೇಖರ್‌ ತಾಯಿ ಕೂಡಾ ಮತಾಂತರಗೊಂಡಿದ್ದಾರೆ. 
 

ಚಿತ್ರದುರ್ಗ (ಮಾ. 04):  ಹೊಸದುರ್ಗ ತಾಲೂಕಿನಾದ್ಯಂತ ಕ್ರೈಸ್ತ ಧರ್ಮಕ್ಕೆ ಮತಾಂತರ ಪ್ರಕ್ರಿಯೆ ಎಗ್ಗಿಲ್ಲದೆ ನಡೆಯುತ್ತಿದ್ದು, ಶಾಸಕ ಗೂಳಿಹಟ್ಟಿಶೇಖರ್‌ ತಾಯಿ ಕೂಡಾ ಮತಾಂತರಗೊಂಡಿದ್ದಾರೆ. 

ಮತಾಂತರ ಕೇವಲ ಹೊಸದುರ್ಗ ತಾಲೂಕಿನಲ್ಲಿ ಮಾತ್ರವಿಲ್ಲ, ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲೂ ಹೆಚ್ಚಿದೆ. ಹೊಸದುರ್ಗ ತಾಲೂಕಿನ ಮಾಡದಕೆರೆ ಹೋಬಳಿಯ ಹುಣವಿನಡು ಗ್ರಾಮದಲ್ಲಿ ಲಿಂಗಾಯಿತರು ಸೇರಿ ಮುಸ್ಲಿಂಮರು ಹಾಗೂ ಎಸ್‌ಸಿ, ಎಸ್‌ಟಿ ಶೇ. 60ರಿಂದ 70ರಷ್ಟುಮಂದಿ ಮತಾಂತರಗೊಂಡಿದ್ದಾರೆ. ಅಲ್ಲದೆ, ದೇವಪುರ- ಭೋವಿಹಟ್ಟಿ, ಹೊನ್ನೇನಹಳ್ಳಿ ಹಾಗೂ ಶ್ರೀರಾಂಪುರ ಹೋಬಳಿಯ ಹಲವು ಗ್ರಾಮಗಳಲ್ಲಿ ಮತಾಂತರ ಅವ್ಯಾಹತವಾಗಿ ನಡೆಯುತ್ತಿದೆ. ಈ ಬಗ್ಗೆ ಕವರ್ ಸ್ಟೋರಿ ಕಾರ್ಯಾಚರಣೆ ನಡೆಸಿದೆ. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!