Cover Story: ಸಿಬ್ಬಂದಿ ಕೇಳಿದಷ್ಟು ಹಣ ಕೊಟ್ರೆ, 'ಕೊರೊನಾ ರಿಪೋರ್ಟ್ ಮಾರಾಟಕ್ಕಿದೆ'..!

Cover Story: ಸಿಬ್ಬಂದಿ ಕೇಳಿದಷ್ಟು ಹಣ ಕೊಟ್ರೆ, 'ಕೊರೊನಾ ರಿಪೋರ್ಟ್ ಮಾರಾಟಕ್ಕಿದೆ'..!

Published : Apr 24, 2021, 10:23 AM ISTUpdated : Apr 24, 2021, 01:58 PM IST

ಒಂದು ಕಡೆ ಕೊರೊನಾದಿಂದ ಇಡೀ ರಾಜ್ಯ ನಲುಗುತ್ತಿದೆ, ಜನ ಸಾವು- ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಇನ್ನೊಂದು ಕಡೆ ಪರಿಸ್ಥಿತಿಯ ಲಾಭ ಪಡೆದು, ಕೆಲವರು ಹಣ ಮಾಡುತ್ತಿದ್ದಾರೆ. 

ಬೆಂಗಳೂರು (ಏ. 24): ಒಂದು ಕಡೆ ಕೊರೊನಾದಿಂದ ಇಡೀ ರಾಜ್ಯ ನಲುಗುತ್ತಿದೆ, ಜನ ಸಾವು- ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಇನ್ನೊಂದು ಕಡೆ ಪರಿಸ್ಥಿತಿಯ ಲಾಭ ಪಡೆದು, ಕೆಲವರು ಹಣ ಮಾಡುತ್ತಿದ್ದಾರೆ. ಬೆಂಗಳೂರಿನ ಕೋವಿಡ್ ಪರೀಕ್ಷಾ ಕೇಂದ್ರಗಳಲ್ಲಿ ಅದ್ಯಾವ ರೀತಿ ಗೋಲ್‌ಮಾಲ್ ನಡೆಯುತ್ತಿದೆ ಎಂಬುದನ್ನು ನೋಡಿದ್ರೆ ವ್ಯವಸ್ಥೆಯ ಬಗ್ಗೆ ಅಸಹ್ಯ ಎನಿಸುತ್ತದೆ. ಹಣ ಕೊಟ್ಟರೆ ನಮಗೆ ಬೇಕಾದ ಹಾಗೆ ರಿಪೋರ್ಟ್ ಕೊಡುತ್ತಾರೆ. ಇಂತಹ ದಂಧೆ ಬಗ್ಗೆ ಕವರ್ ಸ್ಟೋರಿ ತಂಡ ರಹಸ್ಯ ಕಾರ್ಯಾಚರಣೆ ನಡೆಸಿದೆ. ವರದಿ ಪ್ರಸಾರದ ಬಳಿಕ ಎಚ್ಚೆತ್ತ ಬಿಬಿಎಂಪಿ, ಮೂವರನ್ನು ವಜಾಗೊಳಿಸಿದೆ. 

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!