Cover Story: ಸಿಬ್ಬಂದಿ ಕೇಳಿದಷ್ಟು ಹಣ ಕೊಟ್ರೆ, 'ಕೊರೊನಾ ರಿಪೋರ್ಟ್ ಮಾರಾಟಕ್ಕಿದೆ'..!

Cover Story: ಸಿಬ್ಬಂದಿ ಕೇಳಿದಷ್ಟು ಹಣ ಕೊಟ್ರೆ, 'ಕೊರೊನಾ ರಿಪೋರ್ಟ್ ಮಾರಾಟಕ್ಕಿದೆ'..!

Published : Apr 24, 2021, 10:23 AM ISTUpdated : Apr 24, 2021, 01:58 PM IST

ಒಂದು ಕಡೆ ಕೊರೊನಾದಿಂದ ಇಡೀ ರಾಜ್ಯ ನಲುಗುತ್ತಿದೆ, ಜನ ಸಾವು- ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಇನ್ನೊಂದು ಕಡೆ ಪರಿಸ್ಥಿತಿಯ ಲಾಭ ಪಡೆದು, ಕೆಲವರು ಹಣ ಮಾಡುತ್ತಿದ್ದಾರೆ. 

ಬೆಂಗಳೂರು (ಏ. 24): ಒಂದು ಕಡೆ ಕೊರೊನಾದಿಂದ ಇಡೀ ರಾಜ್ಯ ನಲುಗುತ್ತಿದೆ, ಜನ ಸಾವು- ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಇನ್ನೊಂದು ಕಡೆ ಪರಿಸ್ಥಿತಿಯ ಲಾಭ ಪಡೆದು, ಕೆಲವರು ಹಣ ಮಾಡುತ್ತಿದ್ದಾರೆ. ಬೆಂಗಳೂರಿನ ಕೋವಿಡ್ ಪರೀಕ್ಷಾ ಕೇಂದ್ರಗಳಲ್ಲಿ ಅದ್ಯಾವ ರೀತಿ ಗೋಲ್‌ಮಾಲ್ ನಡೆಯುತ್ತಿದೆ ಎಂಬುದನ್ನು ನೋಡಿದ್ರೆ ವ್ಯವಸ್ಥೆಯ ಬಗ್ಗೆ ಅಸಹ್ಯ ಎನಿಸುತ್ತದೆ. ಹಣ ಕೊಟ್ಟರೆ ನಮಗೆ ಬೇಕಾದ ಹಾಗೆ ರಿಪೋರ್ಟ್ ಕೊಡುತ್ತಾರೆ. ಇಂತಹ ದಂಧೆ ಬಗ್ಗೆ ಕವರ್ ಸ್ಟೋರಿ ತಂಡ ರಹಸ್ಯ ಕಾರ್ಯಾಚರಣೆ ನಡೆಸಿದೆ. ವರದಿ ಪ್ರಸಾರದ ಬಳಿಕ ಎಚ್ಚೆತ್ತ ಬಿಬಿಎಂಪಿ, ಮೂವರನ್ನು ವಜಾಗೊಳಿಸಿದೆ. 

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!