Cover Story: ಸಿಬ್ಬಂದಿ ಕೇಳಿದಷ್ಟು ಹಣ ಕೊಟ್ರೆ, 'ಕೊರೊನಾ ರಿಪೋರ್ಟ್ ಮಾರಾಟಕ್ಕಿದೆ'..!

Cover Story: ಸಿಬ್ಬಂದಿ ಕೇಳಿದಷ್ಟು ಹಣ ಕೊಟ್ರೆ, 'ಕೊರೊನಾ ರಿಪೋರ್ಟ್ ಮಾರಾಟಕ್ಕಿದೆ'..!

Published : Apr 24, 2021, 10:23 AM ISTUpdated : Apr 24, 2021, 01:58 PM IST

ಒಂದು ಕಡೆ ಕೊರೊನಾದಿಂದ ಇಡೀ ರಾಜ್ಯ ನಲುಗುತ್ತಿದೆ, ಜನ ಸಾವು- ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಇನ್ನೊಂದು ಕಡೆ ಪರಿಸ್ಥಿತಿಯ ಲಾಭ ಪಡೆದು, ಕೆಲವರು ಹಣ ಮಾಡುತ್ತಿದ್ದಾರೆ. 

ಬೆಂಗಳೂರು (ಏ. 24): ಒಂದು ಕಡೆ ಕೊರೊನಾದಿಂದ ಇಡೀ ರಾಜ್ಯ ನಲುಗುತ್ತಿದೆ, ಜನ ಸಾವು- ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಇನ್ನೊಂದು ಕಡೆ ಪರಿಸ್ಥಿತಿಯ ಲಾಭ ಪಡೆದು, ಕೆಲವರು ಹಣ ಮಾಡುತ್ತಿದ್ದಾರೆ. ಬೆಂಗಳೂರಿನ ಕೋವಿಡ್ ಪರೀಕ್ಷಾ ಕೇಂದ್ರಗಳಲ್ಲಿ ಅದ್ಯಾವ ರೀತಿ ಗೋಲ್‌ಮಾಲ್ ನಡೆಯುತ್ತಿದೆ ಎಂಬುದನ್ನು ನೋಡಿದ್ರೆ ವ್ಯವಸ್ಥೆಯ ಬಗ್ಗೆ ಅಸಹ್ಯ ಎನಿಸುತ್ತದೆ. ಹಣ ಕೊಟ್ಟರೆ ನಮಗೆ ಬೇಕಾದ ಹಾಗೆ ರಿಪೋರ್ಟ್ ಕೊಡುತ್ತಾರೆ. ಇಂತಹ ದಂಧೆ ಬಗ್ಗೆ ಕವರ್ ಸ್ಟೋರಿ ತಂಡ ರಹಸ್ಯ ಕಾರ್ಯಾಚರಣೆ ನಡೆಸಿದೆ. ವರದಿ ಪ್ರಸಾರದ ಬಳಿಕ ಎಚ್ಚೆತ್ತ ಬಿಬಿಎಂಪಿ, ಮೂವರನ್ನು ವಜಾಗೊಳಿಸಿದೆ. 

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!