ಬಾಗೇಪಲ್ಲಿಯಲ್ಲಿ ಎಗ್ಗಿಲ್ಲದೇ ನಡೆಯುತ್ತಿದೆ ಅಕ್ರಮ ಗಣಿಗಾರಿಕೆ, ಪ್ರಶ್ನಿಸೋ ಹಾಗಿಲ್ವಂತೆ!

ಬಾಗೇಪಲ್ಲಿಯಲ್ಲಿ ಎಗ್ಗಿಲ್ಲದೇ ನಡೆಯುತ್ತಿದೆ ಅಕ್ರಮ ಗಣಿಗಾರಿಕೆ, ಪ್ರಶ್ನಿಸೋ ಹಾಗಿಲ್ವಂತೆ!

Published : Jul 03, 2021, 05:26 PM ISTUpdated : Jul 03, 2021, 05:48 PM IST

ಆಂಧ್ರ ಗಡಿ ಭಾಗಕ್ಕೆ ಹೊಂದಿಕೊಂಡಿರುವ, ಬಾಗೇಪಲ್ಲಿ ತಾಲೂಕಿನ ಹೊನ್ನಂಪಳ್ಳಿ, ಮಾಡಂಪ್ಪಳ್ಳಿ ಎಂಬ ಎರಡು ಹಳ್ಳಿಗಳಲ್ಲಿ ರಾತ್ರಿಯಾದರೆ ಸಾಕು, ಸುತ್ತಮುತ್ತಲಿನ ಬೆಟ್ಟಗಳಲ್ಲಿ ಗಣಿಗಾರಿಕೆ ಆರಂಭವಾಗುತ್ತದೆ. ಈ ಕರ್ಕಶ ಶಬ್ದ ಜನರನ್ನು ಹಿಂಡಿ ಹಿಪ್ಪೆ ಮಾಡುತ್ತಿದೆ. 

ಬೆಂಗಳೂರು (ಜು. 03): ಆಂಧ್ರ ಗಡಿ ಭಾಗಕ್ಕೆ ಹೊಂದಿಕೊಂಡಿರುವ, ಬಾಗೇಪಲ್ಲಿ ತಾಲೂಕಿನ ಹೊನ್ನಂಪಳ್ಳಿ, ಮಾಡಂಪ್ಪಳ್ಳಿ ಎಂಬ ಎರಡು ಹಳ್ಳಿಗಳು ಎದುರಿಸುತ್ತಿರುವ ಸಂಕಷ್ಟವಿದು. ಈ ಹಳ್ಳಿಗಳಲ್ಲಿ ರಾತ್ರಿಯಾದರೆ ಸಾಕು, ಸುತ್ತಮುತ್ತಲಿನ ಬೆಟ್ಟಗಳಲ್ಲಿ ಗಣಿಗಾರಿಕೆ ಆರಂಭವಾಗುತ್ತದೆ.

ಈ ಕರ್ಕಶ ಶಬ್ದ ಜನರನ್ನು ಹಿಂಡಿ ಹಿಪ್ಪೆ ಮಾಡುತ್ತಿದೆ. ಅಕ್ರಮ ಗಣಿಗಾರಿಕೆ ವಿರುದ್ಧ ಧ್ವನಿ ಎತ್ತಿದವರನ್ನು ಧನದಾಹಿಗಳು ಬಾಯಿ ಮುಚ್ಚಿಸುತ್ತಾರೆ. ಅಕ್ರಮ ಗಣಿಗಾರಿಕೆ ವಿರುದ್ಧ ಸಂಬಂಧಪಟ್ಟವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಈ ಬಗ್ಗೆ ಕವರ್ ಸ್ಟೋರಿ ನಡೆಸಿದ ಕಾರ್ಯಾಚರಣೆ ಹೀಗಿತ್ತು. 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?