ಬಾಗೇಪಲ್ಲಿಯಲ್ಲಿ ಎಗ್ಗಿಲ್ಲದೇ ನಡೆಯುತ್ತಿದೆ ಅಕ್ರಮ ಗಣಿಗಾರಿಕೆ, ಪ್ರಶ್ನಿಸೋ ಹಾಗಿಲ್ವಂತೆ!

ಬಾಗೇಪಲ್ಲಿಯಲ್ಲಿ ಎಗ್ಗಿಲ್ಲದೇ ನಡೆಯುತ್ತಿದೆ ಅಕ್ರಮ ಗಣಿಗಾರಿಕೆ, ಪ್ರಶ್ನಿಸೋ ಹಾಗಿಲ್ವಂತೆ!

Published : Jul 03, 2021, 05:26 PM ISTUpdated : Jul 03, 2021, 05:48 PM IST

ಆಂಧ್ರ ಗಡಿ ಭಾಗಕ್ಕೆ ಹೊಂದಿಕೊಂಡಿರುವ, ಬಾಗೇಪಲ್ಲಿ ತಾಲೂಕಿನ ಹೊನ್ನಂಪಳ್ಳಿ, ಮಾಡಂಪ್ಪಳ್ಳಿ ಎಂಬ ಎರಡು ಹಳ್ಳಿಗಳಲ್ಲಿ ರಾತ್ರಿಯಾದರೆ ಸಾಕು, ಸುತ್ತಮುತ್ತಲಿನ ಬೆಟ್ಟಗಳಲ್ಲಿ ಗಣಿಗಾರಿಕೆ ಆರಂಭವಾಗುತ್ತದೆ. ಈ ಕರ್ಕಶ ಶಬ್ದ ಜನರನ್ನು ಹಿಂಡಿ ಹಿಪ್ಪೆ ಮಾಡುತ್ತಿದೆ. 

ಬೆಂಗಳೂರು (ಜು. 03): ಆಂಧ್ರ ಗಡಿ ಭಾಗಕ್ಕೆ ಹೊಂದಿಕೊಂಡಿರುವ, ಬಾಗೇಪಲ್ಲಿ ತಾಲೂಕಿನ ಹೊನ್ನಂಪಳ್ಳಿ, ಮಾಡಂಪ್ಪಳ್ಳಿ ಎಂಬ ಎರಡು ಹಳ್ಳಿಗಳು ಎದುರಿಸುತ್ತಿರುವ ಸಂಕಷ್ಟವಿದು. ಈ ಹಳ್ಳಿಗಳಲ್ಲಿ ರಾತ್ರಿಯಾದರೆ ಸಾಕು, ಸುತ್ತಮುತ್ತಲಿನ ಬೆಟ್ಟಗಳಲ್ಲಿ ಗಣಿಗಾರಿಕೆ ಆರಂಭವಾಗುತ್ತದೆ.

ಈ ಕರ್ಕಶ ಶಬ್ದ ಜನರನ್ನು ಹಿಂಡಿ ಹಿಪ್ಪೆ ಮಾಡುತ್ತಿದೆ. ಅಕ್ರಮ ಗಣಿಗಾರಿಕೆ ವಿರುದ್ಧ ಧ್ವನಿ ಎತ್ತಿದವರನ್ನು ಧನದಾಹಿಗಳು ಬಾಯಿ ಮುಚ್ಚಿಸುತ್ತಾರೆ. ಅಕ್ರಮ ಗಣಿಗಾರಿಕೆ ವಿರುದ್ಧ ಸಂಬಂಧಪಟ್ಟವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಈ ಬಗ್ಗೆ ಕವರ್ ಸ್ಟೋರಿ ನಡೆಸಿದ ಕಾರ್ಯಾಚರಣೆ ಹೀಗಿತ್ತು. 

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!