Cover Story: ಸೂರು ಕಳೆದುಕೊಂಡವರಿಗೆ ಅನುದಾನ ಬಿಡುಗಡೆ, ಸಂತ್ರಸ್ತರಿಗೆ ಮಾತ್ರ ತಲುಪಿಲ್ಲ!

Cover Story: ಸೂರು ಕಳೆದುಕೊಂಡವರಿಗೆ ಅನುದಾನ ಬಿಡುಗಡೆ, ಸಂತ್ರಸ್ತರಿಗೆ ಮಾತ್ರ ತಲುಪಿಲ್ಲ!

Suvarna News   | Asianet News
Published : Feb 12, 2022, 06:04 PM IST

ಕವರ್ ಸ್ಟೋರಿ ತಂಡಕ್ಕೆ ಗ್ರಾಮೀಣ ಭಾಗಗಳಲ್ಲಿ  ನಡೆಯುತ್ತಿರುವ ಅಕ್ರಮಗಳ ಬಗ್ಗೆ ಮಾಹಿತಿ ಬರುತ್ತದೆ. ಸರ್ಕಾರ ಕಡುಬಡಬರಿಗೆಂದು ಮಾಡಿರುವ ಯೋಜನೆಗಳಾವುದೂ ಅವರಿಗೆ ತಲುಪೋದೇ ಇಲ್ಲ.  ಮೈಸೂರು ಜಿಲ್ಲೆ ಎಚ್‌ಡಿ ತಾಲೂಕಿನ ಕೆಲವು ಗ್ರಾಮಗಳಿಗೆ ಕವರ್ ಸ್ಟೋರಿ ತಂಡ ಭೇಟಿ ಕೊಡುತ್ತದೆ. 

ಬೆಂಗಳೂರು (ಫೆ.11): ಕವರ್ ಸ್ಟೋರಿ ತಂಡಕ್ಕೆ ಗ್ರಾಮೀಣ ಭಾಗಗಳಲ್ಲಿ  ನಡೆಯುತ್ತಿರುವ  ಅಕ್ರಮಗಳ ಬಗ್ಗೆ ಮಾಹಿತಿ ಬರುತ್ತದೆ. ಸರ್ಕಾರ ಕಡುಬಡಬರಿಗೆಂದು ಮಾಡಿರುವ ಯೋಜನೆಗಳಾವುದೂ ಅವರಿಗೆ ತಲುಪೋದೇ ಇಲ್ಲ.  ಮೈಸೂರು ಜಿಲ್ಲೆ ಎಚ್‌ಡಿ ತಾಲೂಕಿನ ಕೆಲವು ಗ್ರಾಮಗಳಿಗೆ ಕವರ್ ಸ್ಟೋರಿ ತಂಡ ಭೇಟಿ ಕೊಡುತ್ತದೆ. ಇಲ್ಲಿ ಕಾಸು ಕೊಟ್ಟವರಿಗೆ ಮಾತ್ರ ಯೋಜನೆಗಳು ಸಿಗೋದು. ಅತಿವೃಷ್ಟಿಯಿಂದ ಮನೆ ಕಳೆದುಕೊಂಡವರಿಗೆ ಪರಿಹಾರ ನೀಡಲು ಸರ್ಕಾರ ಮುಂದಾಗಿದೆ. ಅನುದಾನವೂ ಬಿಡುಗಡೆಯಾಗಿದೆ. ಆದರೆ ಅದು ಫಲಾನುಭವಿಗಳಿಗೆ ತಲುಪಿದ್ಯಾ ಅಂದ್ರೆ ಇಲ್ಲ. ಈ ಬಗ್ಗೆ ಕವರ್ ಸ್ಟೋರಿ ಕಾರ್ಯಾಚರಣೆ ಹೀಗಿತ್ತು ನೋಡಿ. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more