Cover Story: ಸೂರು ಕಳೆದುಕೊಂಡವರಿಗೆ ಅನುದಾನ ಬಿಡುಗಡೆ, ಸಂತ್ರಸ್ತರಿಗೆ ಮಾತ್ರ ತಲುಪಿಲ್ಲ!

Cover Story: ಸೂರು ಕಳೆದುಕೊಂಡವರಿಗೆ ಅನುದಾನ ಬಿಡುಗಡೆ, ಸಂತ್ರಸ್ತರಿಗೆ ಮಾತ್ರ ತಲುಪಿಲ್ಲ!

Suvarna News   | Asianet News
Published : Feb 12, 2022, 06:04 PM IST

ಕವರ್ ಸ್ಟೋರಿ ತಂಡಕ್ಕೆ ಗ್ರಾಮೀಣ ಭಾಗಗಳಲ್ಲಿ  ನಡೆಯುತ್ತಿರುವ ಅಕ್ರಮಗಳ ಬಗ್ಗೆ ಮಾಹಿತಿ ಬರುತ್ತದೆ. ಸರ್ಕಾರ ಕಡುಬಡಬರಿಗೆಂದು ಮಾಡಿರುವ ಯೋಜನೆಗಳಾವುದೂ ಅವರಿಗೆ ತಲುಪೋದೇ ಇಲ್ಲ.  ಮೈಸೂರು ಜಿಲ್ಲೆ ಎಚ್‌ಡಿ ತಾಲೂಕಿನ ಕೆಲವು ಗ್ರಾಮಗಳಿಗೆ ಕವರ್ ಸ್ಟೋರಿ ತಂಡ ಭೇಟಿ ಕೊಡುತ್ತದೆ. 

ಬೆಂಗಳೂರು (ಫೆ.11): ಕವರ್ ಸ್ಟೋರಿ ತಂಡಕ್ಕೆ ಗ್ರಾಮೀಣ ಭಾಗಗಳಲ್ಲಿ  ನಡೆಯುತ್ತಿರುವ  ಅಕ್ರಮಗಳ ಬಗ್ಗೆ ಮಾಹಿತಿ ಬರುತ್ತದೆ. ಸರ್ಕಾರ ಕಡುಬಡಬರಿಗೆಂದು ಮಾಡಿರುವ ಯೋಜನೆಗಳಾವುದೂ ಅವರಿಗೆ ತಲುಪೋದೇ ಇಲ್ಲ.  ಮೈಸೂರು ಜಿಲ್ಲೆ ಎಚ್‌ಡಿ ತಾಲೂಕಿನ ಕೆಲವು ಗ್ರಾಮಗಳಿಗೆ ಕವರ್ ಸ್ಟೋರಿ ತಂಡ ಭೇಟಿ ಕೊಡುತ್ತದೆ. ಇಲ್ಲಿ ಕಾಸು ಕೊಟ್ಟವರಿಗೆ ಮಾತ್ರ ಯೋಜನೆಗಳು ಸಿಗೋದು. ಅತಿವೃಷ್ಟಿಯಿಂದ ಮನೆ ಕಳೆದುಕೊಂಡವರಿಗೆ ಪರಿಹಾರ ನೀಡಲು ಸರ್ಕಾರ ಮುಂದಾಗಿದೆ. ಅನುದಾನವೂ ಬಿಡುಗಡೆಯಾಗಿದೆ. ಆದರೆ ಅದು ಫಲಾನುಭವಿಗಳಿಗೆ ತಲುಪಿದ್ಯಾ ಅಂದ್ರೆ ಇಲ್ಲ. ಈ ಬಗ್ಗೆ ಕವರ್ ಸ್ಟೋರಿ ಕಾರ್ಯಾಚರಣೆ ಹೀಗಿತ್ತು ನೋಡಿ. 

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
Read more