Cover Story: ಸೂರು ಕಳೆದುಕೊಂಡವರಿಗೆ ಅನುದಾನ ಬಿಡುಗಡೆ, ಸಂತ್ರಸ್ತರಿಗೆ ಮಾತ್ರ ತಲುಪಿಲ್ಲ!

Cover Story: ಸೂರು ಕಳೆದುಕೊಂಡವರಿಗೆ ಅನುದಾನ ಬಿಡುಗಡೆ, ಸಂತ್ರಸ್ತರಿಗೆ ಮಾತ್ರ ತಲುಪಿಲ್ಲ!

Suvarna News   | Asianet News
Published : Feb 12, 2022, 06:04 PM IST

ಕವರ್ ಸ್ಟೋರಿ ತಂಡಕ್ಕೆ ಗ್ರಾಮೀಣ ಭಾಗಗಳಲ್ಲಿ  ನಡೆಯುತ್ತಿರುವ ಅಕ್ರಮಗಳ ಬಗ್ಗೆ ಮಾಹಿತಿ ಬರುತ್ತದೆ. ಸರ್ಕಾರ ಕಡುಬಡಬರಿಗೆಂದು ಮಾಡಿರುವ ಯೋಜನೆಗಳಾವುದೂ ಅವರಿಗೆ ತಲುಪೋದೇ ಇಲ್ಲ.  ಮೈಸೂರು ಜಿಲ್ಲೆ ಎಚ್‌ಡಿ ತಾಲೂಕಿನ ಕೆಲವು ಗ್ರಾಮಗಳಿಗೆ ಕವರ್ ಸ್ಟೋರಿ ತಂಡ ಭೇಟಿ ಕೊಡುತ್ತದೆ. 

ಬೆಂಗಳೂರು (ಫೆ.11): ಕವರ್ ಸ್ಟೋರಿ ತಂಡಕ್ಕೆ ಗ್ರಾಮೀಣ ಭಾಗಗಳಲ್ಲಿ  ನಡೆಯುತ್ತಿರುವ  ಅಕ್ರಮಗಳ ಬಗ್ಗೆ ಮಾಹಿತಿ ಬರುತ್ತದೆ. ಸರ್ಕಾರ ಕಡುಬಡಬರಿಗೆಂದು ಮಾಡಿರುವ ಯೋಜನೆಗಳಾವುದೂ ಅವರಿಗೆ ತಲುಪೋದೇ ಇಲ್ಲ.  ಮೈಸೂರು ಜಿಲ್ಲೆ ಎಚ್‌ಡಿ ತಾಲೂಕಿನ ಕೆಲವು ಗ್ರಾಮಗಳಿಗೆ ಕವರ್ ಸ್ಟೋರಿ ತಂಡ ಭೇಟಿ ಕೊಡುತ್ತದೆ. ಇಲ್ಲಿ ಕಾಸು ಕೊಟ್ಟವರಿಗೆ ಮಾತ್ರ ಯೋಜನೆಗಳು ಸಿಗೋದು. ಅತಿವೃಷ್ಟಿಯಿಂದ ಮನೆ ಕಳೆದುಕೊಂಡವರಿಗೆ ಪರಿಹಾರ ನೀಡಲು ಸರ್ಕಾರ ಮುಂದಾಗಿದೆ. ಅನುದಾನವೂ ಬಿಡುಗಡೆಯಾಗಿದೆ. ಆದರೆ ಅದು ಫಲಾನುಭವಿಗಳಿಗೆ ತಲುಪಿದ್ಯಾ ಅಂದ್ರೆ ಇಲ್ಲ. ಈ ಬಗ್ಗೆ ಕವರ್ ಸ್ಟೋರಿ ಕಾರ್ಯಾಚರಣೆ ಹೀಗಿತ್ತು ನೋಡಿ. 

21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more