Cover Story: ಸೂರು ಕಳೆದುಕೊಂಡವರಿಗೆ ಅನುದಾನ ಬಿಡುಗಡೆ, ಸಂತ್ರಸ್ತರಿಗೆ ಮಾತ್ರ ತಲುಪಿಲ್ಲ!

Cover Story: ಸೂರು ಕಳೆದುಕೊಂಡವರಿಗೆ ಅನುದಾನ ಬಿಡುಗಡೆ, ಸಂತ್ರಸ್ತರಿಗೆ ಮಾತ್ರ ತಲುಪಿಲ್ಲ!

Suvarna News   | Asianet News
Published : Feb 12, 2022, 06:04 PM IST

ಕವರ್ ಸ್ಟೋರಿ ತಂಡಕ್ಕೆ ಗ್ರಾಮೀಣ ಭಾಗಗಳಲ್ಲಿ  ನಡೆಯುತ್ತಿರುವ ಅಕ್ರಮಗಳ ಬಗ್ಗೆ ಮಾಹಿತಿ ಬರುತ್ತದೆ. ಸರ್ಕಾರ ಕಡುಬಡಬರಿಗೆಂದು ಮಾಡಿರುವ ಯೋಜನೆಗಳಾವುದೂ ಅವರಿಗೆ ತಲುಪೋದೇ ಇಲ್ಲ.  ಮೈಸೂರು ಜಿಲ್ಲೆ ಎಚ್‌ಡಿ ತಾಲೂಕಿನ ಕೆಲವು ಗ್ರಾಮಗಳಿಗೆ ಕವರ್ ಸ್ಟೋರಿ ತಂಡ ಭೇಟಿ ಕೊಡುತ್ತದೆ. 

ಬೆಂಗಳೂರು (ಫೆ.11): ಕವರ್ ಸ್ಟೋರಿ ತಂಡಕ್ಕೆ ಗ್ರಾಮೀಣ ಭಾಗಗಳಲ್ಲಿ  ನಡೆಯುತ್ತಿರುವ  ಅಕ್ರಮಗಳ ಬಗ್ಗೆ ಮಾಹಿತಿ ಬರುತ್ತದೆ. ಸರ್ಕಾರ ಕಡುಬಡಬರಿಗೆಂದು ಮಾಡಿರುವ ಯೋಜನೆಗಳಾವುದೂ ಅವರಿಗೆ ತಲುಪೋದೇ ಇಲ್ಲ.  ಮೈಸೂರು ಜಿಲ್ಲೆ ಎಚ್‌ಡಿ ತಾಲೂಕಿನ ಕೆಲವು ಗ್ರಾಮಗಳಿಗೆ ಕವರ್ ಸ್ಟೋರಿ ತಂಡ ಭೇಟಿ ಕೊಡುತ್ತದೆ. ಇಲ್ಲಿ ಕಾಸು ಕೊಟ್ಟವರಿಗೆ ಮಾತ್ರ ಯೋಜನೆಗಳು ಸಿಗೋದು. ಅತಿವೃಷ್ಟಿಯಿಂದ ಮನೆ ಕಳೆದುಕೊಂಡವರಿಗೆ ಪರಿಹಾರ ನೀಡಲು ಸರ್ಕಾರ ಮುಂದಾಗಿದೆ. ಅನುದಾನವೂ ಬಿಡುಗಡೆಯಾಗಿದೆ. ಆದರೆ ಅದು ಫಲಾನುಭವಿಗಳಿಗೆ ತಲುಪಿದ್ಯಾ ಅಂದ್ರೆ ಇಲ್ಲ. ಈ ಬಗ್ಗೆ ಕವರ್ ಸ್ಟೋರಿ ಕಾರ್ಯಾಚರಣೆ ಹೀಗಿತ್ತು ನೋಡಿ. 

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
Read more