Cover Story: ಸೂರು ಕಳೆದುಕೊಂಡವರಿಗೆ ಅನುದಾನ ಬಿಡುಗಡೆ, ಸಂತ್ರಸ್ತರಿಗೆ ಮಾತ್ರ ತಲುಪಿಲ್ಲ!

Cover Story: ಸೂರು ಕಳೆದುಕೊಂಡವರಿಗೆ ಅನುದಾನ ಬಿಡುಗಡೆ, ಸಂತ್ರಸ್ತರಿಗೆ ಮಾತ್ರ ತಲುಪಿಲ್ಲ!

Suvarna News   | Asianet News
Published : Feb 12, 2022, 06:04 PM IST

ಕವರ್ ಸ್ಟೋರಿ ತಂಡಕ್ಕೆ ಗ್ರಾಮೀಣ ಭಾಗಗಳಲ್ಲಿ  ನಡೆಯುತ್ತಿರುವ ಅಕ್ರಮಗಳ ಬಗ್ಗೆ ಮಾಹಿತಿ ಬರುತ್ತದೆ. ಸರ್ಕಾರ ಕಡುಬಡಬರಿಗೆಂದು ಮಾಡಿರುವ ಯೋಜನೆಗಳಾವುದೂ ಅವರಿಗೆ ತಲುಪೋದೇ ಇಲ್ಲ.  ಮೈಸೂರು ಜಿಲ್ಲೆ ಎಚ್‌ಡಿ ತಾಲೂಕಿನ ಕೆಲವು ಗ್ರಾಮಗಳಿಗೆ ಕವರ್ ಸ್ಟೋರಿ ತಂಡ ಭೇಟಿ ಕೊಡುತ್ತದೆ. 

ಬೆಂಗಳೂರು (ಫೆ.11): ಕವರ್ ಸ್ಟೋರಿ ತಂಡಕ್ಕೆ ಗ್ರಾಮೀಣ ಭಾಗಗಳಲ್ಲಿ  ನಡೆಯುತ್ತಿರುವ  ಅಕ್ರಮಗಳ ಬಗ್ಗೆ ಮಾಹಿತಿ ಬರುತ್ತದೆ. ಸರ್ಕಾರ ಕಡುಬಡಬರಿಗೆಂದು ಮಾಡಿರುವ ಯೋಜನೆಗಳಾವುದೂ ಅವರಿಗೆ ತಲುಪೋದೇ ಇಲ್ಲ.  ಮೈಸೂರು ಜಿಲ್ಲೆ ಎಚ್‌ಡಿ ತಾಲೂಕಿನ ಕೆಲವು ಗ್ರಾಮಗಳಿಗೆ ಕವರ್ ಸ್ಟೋರಿ ತಂಡ ಭೇಟಿ ಕೊಡುತ್ತದೆ. ಇಲ್ಲಿ ಕಾಸು ಕೊಟ್ಟವರಿಗೆ ಮಾತ್ರ ಯೋಜನೆಗಳು ಸಿಗೋದು. ಅತಿವೃಷ್ಟಿಯಿಂದ ಮನೆ ಕಳೆದುಕೊಂಡವರಿಗೆ ಪರಿಹಾರ ನೀಡಲು ಸರ್ಕಾರ ಮುಂದಾಗಿದೆ. ಅನುದಾನವೂ ಬಿಡುಗಡೆಯಾಗಿದೆ. ಆದರೆ ಅದು ಫಲಾನುಭವಿಗಳಿಗೆ ತಲುಪಿದ್ಯಾ ಅಂದ್ರೆ ಇಲ್ಲ. ಈ ಬಗ್ಗೆ ಕವರ್ ಸ್ಟೋರಿ ಕಾರ್ಯಾಚರಣೆ ಹೀಗಿತ್ತು ನೋಡಿ. 

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
Read more