ರಾಜಕೀಯ ಆಟಕ್ಕೆ ಎರಡು ಜೀವಗಳು ಬಲಿ: ಕ್ರಿಕೆಟ್ ಆಡಲು ಹೋಗಿ ಹೆಣವಾಗಿ ಬಂದ ಯುವಕರು

ರಾಜಕೀಯ ಆಟಕ್ಕೆ ಎರಡು ಜೀವಗಳು ಬಲಿ: ಕ್ರಿಕೆಟ್ ಆಡಲು ಹೋಗಿ ಹೆಣವಾಗಿ ಬಂದ ಯುವಕರು

Published : Feb 21, 2023, 04:22 PM IST

ಅಲ್ಲಿ ಕೇವಲ ಕ್ರಿಕೆಟ್ ಮಾತ್ರ ಇರಲಿಲ್ಲ, ಜೊತೆಗೆ ರಾಜಕೀಯವೂ ಬೆರೆತುಹೋಗಿತ್ತು.‌ ದೊಡ್ಡವರ ರಾಜಕೀಯದ‌ ಆಟದಲ್ಲಿ ಎರಡು ಅಮಾಯಕ ಜೀವಗಳು ಬಲಿಯಾದವು...

ಅದು ಶಿವರಾತ್ರಿಯ ದಿನ, ಅವತ್ತು ಇಡೀ ರಾಜ್ಯವೇ ಶಿವರಾತ್ರಿ ಆಚರಣೆಯಲ್ಲಿ ಮುಳುಗಿತ್ತು. ಆದರೆ ಆ ಊರಿನ ಜನ ಮಾತ್ರ ತಮ್ಮದೇ ಊರಿನ ಇಬ್ಬರು ಯುವಕರ ಶವಯಾತ್ರೆಗೆ ಅಣಿಯಾಗಿದ್ದರು. ಕ್ರಿಕೆಟ್ ಮ್ಯಾಚ್ ಇದೆ ಆಡಿಕೊಂಡು ಬರ್ತೀನಿ ಅಂತ ಹೊರ ಹೋದ ಆ ಇಬ್ಬರು ಯುವಕರು ಹೆಣವಾಗಿ ಮನೆ ಸೇರಿದ್ರು. ಯಾರೋ ಮಾಡಿದ ಸಣ್ಣ ಗಲಾಟೆಗೆ ಬದುಕಿ ಬಾಳಬೇಕಿದ್ದ ಯುವಕರು ನಡು ರಸ್ತೆಯಲ್ಲಿ ಪ್ರಾಣ ಬಿಟ್ಟಿದ್ರು. ರಾಜಕೀಯ ವೈಷ್ಯಮ್ಯಕ್ಕೋ, ಸಾರಾಯಿ ನಶೆಯ ಅಮಲಿಗೋ, ಅಥವಾ ದುರಹಂಕಾರದ ಪರಮಾವಧಿಗೋ ಅಲ್ಲಿ ನಡೆಯಬಾರದ ಘಟನೆಯೊಂದು ನಡೆದು ಹೋಗಿತ್ತು. ಕ್ರಿಕೆಟ್ ಆಡಲು ಹೋದ ಆ ಇಬ್ಬರು ಅಮಾಯಕ ಹುಡುಗರು, ತಮ್ಮದಲ್ಲದ ತಪ್ಪಿಗೆ ಸಾವನ್ನ ಕಂಡಿದ್ದರು. ಏನಿದು ಸ್ಟೋರಿ? ಇಲ್ಲಿದೆ ಸಂಪೂರ್ಣ ಡಿಟೇಲ್ಸ್.

23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
Read more