ರಾಜಕೀಯ ಆಟಕ್ಕೆ ಎರಡು ಜೀವಗಳು ಬಲಿ: ಕ್ರಿಕೆಟ್ ಆಡಲು ಹೋಗಿ ಹೆಣವಾಗಿ ಬಂದ ಯುವಕರು

ರಾಜಕೀಯ ಆಟಕ್ಕೆ ಎರಡು ಜೀವಗಳು ಬಲಿ: ಕ್ರಿಕೆಟ್ ಆಡಲು ಹೋಗಿ ಹೆಣವಾಗಿ ಬಂದ ಯುವಕರು

Published : Feb 21, 2023, 04:22 PM IST

ಅಲ್ಲಿ ಕೇವಲ ಕ್ರಿಕೆಟ್ ಮಾತ್ರ ಇರಲಿಲ್ಲ, ಜೊತೆಗೆ ರಾಜಕೀಯವೂ ಬೆರೆತುಹೋಗಿತ್ತು.‌ ದೊಡ್ಡವರ ರಾಜಕೀಯದ‌ ಆಟದಲ್ಲಿ ಎರಡು ಅಮಾಯಕ ಜೀವಗಳು ಬಲಿಯಾದವು...

ಅದು ಶಿವರಾತ್ರಿಯ ದಿನ, ಅವತ್ತು ಇಡೀ ರಾಜ್ಯವೇ ಶಿವರಾತ್ರಿ ಆಚರಣೆಯಲ್ಲಿ ಮುಳುಗಿತ್ತು. ಆದರೆ ಆ ಊರಿನ ಜನ ಮಾತ್ರ ತಮ್ಮದೇ ಊರಿನ ಇಬ್ಬರು ಯುವಕರ ಶವಯಾತ್ರೆಗೆ ಅಣಿಯಾಗಿದ್ದರು. ಕ್ರಿಕೆಟ್ ಮ್ಯಾಚ್ ಇದೆ ಆಡಿಕೊಂಡು ಬರ್ತೀನಿ ಅಂತ ಹೊರ ಹೋದ ಆ ಇಬ್ಬರು ಯುವಕರು ಹೆಣವಾಗಿ ಮನೆ ಸೇರಿದ್ರು. ಯಾರೋ ಮಾಡಿದ ಸಣ್ಣ ಗಲಾಟೆಗೆ ಬದುಕಿ ಬಾಳಬೇಕಿದ್ದ ಯುವಕರು ನಡು ರಸ್ತೆಯಲ್ಲಿ ಪ್ರಾಣ ಬಿಟ್ಟಿದ್ರು. ರಾಜಕೀಯ ವೈಷ್ಯಮ್ಯಕ್ಕೋ, ಸಾರಾಯಿ ನಶೆಯ ಅಮಲಿಗೋ, ಅಥವಾ ದುರಹಂಕಾರದ ಪರಮಾವಧಿಗೋ ಅಲ್ಲಿ ನಡೆಯಬಾರದ ಘಟನೆಯೊಂದು ನಡೆದು ಹೋಗಿತ್ತು. ಕ್ರಿಕೆಟ್ ಆಡಲು ಹೋದ ಆ ಇಬ್ಬರು ಅಮಾಯಕ ಹುಡುಗರು, ತಮ್ಮದಲ್ಲದ ತಪ್ಪಿಗೆ ಸಾವನ್ನ ಕಂಡಿದ್ದರು. ಏನಿದು ಸ್ಟೋರಿ? ಇಲ್ಲಿದೆ ಸಂಪೂರ್ಣ ಡಿಟೇಲ್ಸ್.

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
Read more