ರಾಜಕೀಯ ಆಟಕ್ಕೆ ಎರಡು ಜೀವಗಳು ಬಲಿ: ಕ್ರಿಕೆಟ್ ಆಡಲು ಹೋಗಿ ಹೆಣವಾಗಿ ಬಂದ ಯುವಕರು

ರಾಜಕೀಯ ಆಟಕ್ಕೆ ಎರಡು ಜೀವಗಳು ಬಲಿ: ಕ್ರಿಕೆಟ್ ಆಡಲು ಹೋಗಿ ಹೆಣವಾಗಿ ಬಂದ ಯುವಕರು

Published : Feb 21, 2023, 04:22 PM IST

ಅಲ್ಲಿ ಕೇವಲ ಕ್ರಿಕೆಟ್ ಮಾತ್ರ ಇರಲಿಲ್ಲ, ಜೊತೆಗೆ ರಾಜಕೀಯವೂ ಬೆರೆತುಹೋಗಿತ್ತು.‌ ದೊಡ್ಡವರ ರಾಜಕೀಯದ‌ ಆಟದಲ್ಲಿ ಎರಡು ಅಮಾಯಕ ಜೀವಗಳು ಬಲಿಯಾದವು...

ಅದು ಶಿವರಾತ್ರಿಯ ದಿನ, ಅವತ್ತು ಇಡೀ ರಾಜ್ಯವೇ ಶಿವರಾತ್ರಿ ಆಚರಣೆಯಲ್ಲಿ ಮುಳುಗಿತ್ತು. ಆದರೆ ಆ ಊರಿನ ಜನ ಮಾತ್ರ ತಮ್ಮದೇ ಊರಿನ ಇಬ್ಬರು ಯುವಕರ ಶವಯಾತ್ರೆಗೆ ಅಣಿಯಾಗಿದ್ದರು. ಕ್ರಿಕೆಟ್ ಮ್ಯಾಚ್ ಇದೆ ಆಡಿಕೊಂಡು ಬರ್ತೀನಿ ಅಂತ ಹೊರ ಹೋದ ಆ ಇಬ್ಬರು ಯುವಕರು ಹೆಣವಾಗಿ ಮನೆ ಸೇರಿದ್ರು. ಯಾರೋ ಮಾಡಿದ ಸಣ್ಣ ಗಲಾಟೆಗೆ ಬದುಕಿ ಬಾಳಬೇಕಿದ್ದ ಯುವಕರು ನಡು ರಸ್ತೆಯಲ್ಲಿ ಪ್ರಾಣ ಬಿಟ್ಟಿದ್ರು. ರಾಜಕೀಯ ವೈಷ್ಯಮ್ಯಕ್ಕೋ, ಸಾರಾಯಿ ನಶೆಯ ಅಮಲಿಗೋ, ಅಥವಾ ದುರಹಂಕಾರದ ಪರಮಾವಧಿಗೋ ಅಲ್ಲಿ ನಡೆಯಬಾರದ ಘಟನೆಯೊಂದು ನಡೆದು ಹೋಗಿತ್ತು. ಕ್ರಿಕೆಟ್ ಆಡಲು ಹೋದ ಆ ಇಬ್ಬರು ಅಮಾಯಕ ಹುಡುಗರು, ತಮ್ಮದಲ್ಲದ ತಪ್ಪಿಗೆ ಸಾವನ್ನ ಕಂಡಿದ್ದರು. ಏನಿದು ಸ್ಟೋರಿ? ಇಲ್ಲಿದೆ ಸಂಪೂರ್ಣ ಡಿಟೇಲ್ಸ್.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more