Crime News: ಬೆಂಗಳೂರಿನಲ್ಲಿ ಡಬಲ್ ಮರ್ಡರ್: ಆ ಎರಡು ಕೊಲೆಗೆ ಕಾರಣ ಅದೊಂದು ಸೇಡು..?

Crime News: ಬೆಂಗಳೂರಿನಲ್ಲಿ ಡಬಲ್ ಮರ್ಡರ್: ಆ ಎರಡು ಕೊಲೆಗೆ ಕಾರಣ ಅದೊಂದು ಸೇಡು..?

Published : Dec 20, 2022, 05:23 PM IST

ಬೆಂಗಳೂರಿನ ಪ್ರತಿಷ್ಠಿತ ಏರಿಯಾದ ಐಷರಾಮಿ ಬಂಗಲೆಯಲ್ಲಿ ಎರಡು ಶವಗಳು ಸಿಕ್ಕಿದ್ವು. ಅವು ಆ ಬಂಗಲೆಯಲ್ಲಿ ಕೆಲಸ ಮಾಡುತ್ತಿದ್ದವರದ್ದೇ ಆಗಿತ್ತು.

ಅದು ಬೆಂಗಳೂರಿನ ಹೈಫೈ ಏರಿಯಾ. ಎಷ್ಟರ ಮಟ್ಟಿಗೆ ಅಂದ್ರೆ ಡಾಲರ್ಸ್ ಕಾಲನಿಗೇ ಪೈಪೋಟಿ ಕೊಡುವ ಏರಿಯಾ. ದುಡ್ಡಿರೋರೇ ಹೆಚ್ಚಾಗಿ ನೆಲಸಿರುವ ಏರಿಯಾ ಅದು. ಇಂಥಹ ಏರಿಯಾದಲ್ಲಿ ಒಂದು ಭವ್ಯ ಬಂಗಲೆ. ಆಂಧ್ರ ಮೂಲದ ಉದ್ಯಮಿಯ ಬಂಗಲೆ ಅದು. ಆ ಐಷರಾಮಿ ಬಂಗಲೆಯಲ್ಲಿ ಅವತ್ತು ಎರಡು ಶವಗಳು ಸಿಕ್ಕಿದ್ವು. ಇನ್ನೂ ಆ ಎರಡು ಶವಗಳು ಆ ಬಂಗಲೆಯಲ್ಲಿ ಕೆಲಸ ಮಾಡುತ್ತಿದ್ದವರದ್ದೇ ಆಗಿತ್ತು. ಇದೇ ಡಬಲ್ ಮರ್ಡರ್ ಕೇಸ್ ಬೆನ್ನುಬಿದ್ದ ಪೊಲೀಸರಿಗೆ ಕ್ಷಣಕ್ಷಣಕ್ಕೂ ಟ್ವಿಸ್ಟ್'ಗಳು ಸಿಗ್ತಾ ಹೋದ್ವು. ಅಷ್ಟಕ್ಕೂ ಬಂಗಲೆಯಲ್ಲಿ ಆದ ಡಬಲ್ ಮರ್ಡರ್ ಹಿಂದಿನ ಕಹನಿ ಮತ್ತು ಆ ಕೇಸ್'ನ ತನಿಖೆಯ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ.

Crime: ಕಾಡುಗಳ್ಳ ವೀರಪ್ಪನ್‌ ಸಹಚರ ಜ್ಞಾನಪ್ರಕಾಶ್‌ಗೆ ಜಾಮೀನು

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more