Crime News: ಬೆಂಗಳೂರಿನಲ್ಲಿ ಡಬಲ್ ಮರ್ಡರ್: ಆ ಎರಡು ಕೊಲೆಗೆ ಕಾರಣ ಅದೊಂದು ಸೇಡು..?

Crime News: ಬೆಂಗಳೂರಿನಲ್ಲಿ ಡಬಲ್ ಮರ್ಡರ್: ಆ ಎರಡು ಕೊಲೆಗೆ ಕಾರಣ ಅದೊಂದು ಸೇಡು..?

Published : Dec 20, 2022, 05:23 PM IST

ಬೆಂಗಳೂರಿನ ಪ್ರತಿಷ್ಠಿತ ಏರಿಯಾದ ಐಷರಾಮಿ ಬಂಗಲೆಯಲ್ಲಿ ಎರಡು ಶವಗಳು ಸಿಕ್ಕಿದ್ವು. ಅವು ಆ ಬಂಗಲೆಯಲ್ಲಿ ಕೆಲಸ ಮಾಡುತ್ತಿದ್ದವರದ್ದೇ ಆಗಿತ್ತು.

ಅದು ಬೆಂಗಳೂರಿನ ಹೈಫೈ ಏರಿಯಾ. ಎಷ್ಟರ ಮಟ್ಟಿಗೆ ಅಂದ್ರೆ ಡಾಲರ್ಸ್ ಕಾಲನಿಗೇ ಪೈಪೋಟಿ ಕೊಡುವ ಏರಿಯಾ. ದುಡ್ಡಿರೋರೇ ಹೆಚ್ಚಾಗಿ ನೆಲಸಿರುವ ಏರಿಯಾ ಅದು. ಇಂಥಹ ಏರಿಯಾದಲ್ಲಿ ಒಂದು ಭವ್ಯ ಬಂಗಲೆ. ಆಂಧ್ರ ಮೂಲದ ಉದ್ಯಮಿಯ ಬಂಗಲೆ ಅದು. ಆ ಐಷರಾಮಿ ಬಂಗಲೆಯಲ್ಲಿ ಅವತ್ತು ಎರಡು ಶವಗಳು ಸಿಕ್ಕಿದ್ವು. ಇನ್ನೂ ಆ ಎರಡು ಶವಗಳು ಆ ಬಂಗಲೆಯಲ್ಲಿ ಕೆಲಸ ಮಾಡುತ್ತಿದ್ದವರದ್ದೇ ಆಗಿತ್ತು. ಇದೇ ಡಬಲ್ ಮರ್ಡರ್ ಕೇಸ್ ಬೆನ್ನುಬಿದ್ದ ಪೊಲೀಸರಿಗೆ ಕ್ಷಣಕ್ಷಣಕ್ಕೂ ಟ್ವಿಸ್ಟ್'ಗಳು ಸಿಗ್ತಾ ಹೋದ್ವು. ಅಷ್ಟಕ್ಕೂ ಬಂಗಲೆಯಲ್ಲಿ ಆದ ಡಬಲ್ ಮರ್ಡರ್ ಹಿಂದಿನ ಕಹನಿ ಮತ್ತು ಆ ಕೇಸ್'ನ ತನಿಖೆಯ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ.

Crime: ಕಾಡುಗಳ್ಳ ವೀರಪ್ಪನ್‌ ಸಹಚರ ಜ್ಞಾನಪ್ರಕಾಶ್‌ಗೆ ಜಾಮೀನು

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
24:37ಚಿಕ್ಕೇಜಮಾನನ ಸಾವಿನ ಸುತ್ತ ಅನುಮಾನದ ಹುತ್ತ: ಲವರ್‌ಗಾಗಿ ಗಂಡನ ಕತೆ ಮುಗಿಸಿದ 2 ಮಕ್ಕಳ ತಾಯಿ
06:05ಟೆರೆರಿಸ್ಟ್, ರೇಪಿಸ್ಟ್, ರೌಡಿಗಳಿಗೆ ಜೈಲಲ್ಲಿ ರಾಜಾತಿಥ್ಯ, ದರ್ಶನ್‌ಗೆ ಮಾತ್ರ ಸಿಕ್ತಿಲ್ಲ ದಿಂಬು, ಹಾಸಿಗೆಯ ಭಾಗ್ಯ!
Read more