Crime News: ಬೆಂಗಳೂರಿನಲ್ಲಿ ಡಬಲ್ ಮರ್ಡರ್: ಆ ಎರಡು ಕೊಲೆಗೆ ಕಾರಣ ಅದೊಂದು ಸೇಡು..?

Crime News: ಬೆಂಗಳೂರಿನಲ್ಲಿ ಡಬಲ್ ಮರ್ಡರ್: ಆ ಎರಡು ಕೊಲೆಗೆ ಕಾರಣ ಅದೊಂದು ಸೇಡು..?

Published : Dec 20, 2022, 05:23 PM IST

ಬೆಂಗಳೂರಿನ ಪ್ರತಿಷ್ಠಿತ ಏರಿಯಾದ ಐಷರಾಮಿ ಬಂಗಲೆಯಲ್ಲಿ ಎರಡು ಶವಗಳು ಸಿಕ್ಕಿದ್ವು. ಅವು ಆ ಬಂಗಲೆಯಲ್ಲಿ ಕೆಲಸ ಮಾಡುತ್ತಿದ್ದವರದ್ದೇ ಆಗಿತ್ತು.

ಅದು ಬೆಂಗಳೂರಿನ ಹೈಫೈ ಏರಿಯಾ. ಎಷ್ಟರ ಮಟ್ಟಿಗೆ ಅಂದ್ರೆ ಡಾಲರ್ಸ್ ಕಾಲನಿಗೇ ಪೈಪೋಟಿ ಕೊಡುವ ಏರಿಯಾ. ದುಡ್ಡಿರೋರೇ ಹೆಚ್ಚಾಗಿ ನೆಲಸಿರುವ ಏರಿಯಾ ಅದು. ಇಂಥಹ ಏರಿಯಾದಲ್ಲಿ ಒಂದು ಭವ್ಯ ಬಂಗಲೆ. ಆಂಧ್ರ ಮೂಲದ ಉದ್ಯಮಿಯ ಬಂಗಲೆ ಅದು. ಆ ಐಷರಾಮಿ ಬಂಗಲೆಯಲ್ಲಿ ಅವತ್ತು ಎರಡು ಶವಗಳು ಸಿಕ್ಕಿದ್ವು. ಇನ್ನೂ ಆ ಎರಡು ಶವಗಳು ಆ ಬಂಗಲೆಯಲ್ಲಿ ಕೆಲಸ ಮಾಡುತ್ತಿದ್ದವರದ್ದೇ ಆಗಿತ್ತು. ಇದೇ ಡಬಲ್ ಮರ್ಡರ್ ಕೇಸ್ ಬೆನ್ನುಬಿದ್ದ ಪೊಲೀಸರಿಗೆ ಕ್ಷಣಕ್ಷಣಕ್ಕೂ ಟ್ವಿಸ್ಟ್'ಗಳು ಸಿಗ್ತಾ ಹೋದ್ವು. ಅಷ್ಟಕ್ಕೂ ಬಂಗಲೆಯಲ್ಲಿ ಆದ ಡಬಲ್ ಮರ್ಡರ್ ಹಿಂದಿನ ಕಹನಿ ಮತ್ತು ಆ ಕೇಸ್'ನ ತನಿಖೆಯ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ.

Crime: ಕಾಡುಗಳ್ಳ ವೀರಪ್ಪನ್‌ ಸಹಚರ ಜ್ಞಾನಪ್ರಕಾಶ್‌ಗೆ ಜಾಮೀನು

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more