ರಾಯಚೂರು;  ಆತ್ಮಹತ್ಯೆಗೆ ಪ್ರೇಮಿಗಳು ಶರಣು, ಇಬ್ಬರಿಗೂ ಮದುವೆಯಾಗಿತ್ತು!

ರಾಯಚೂರು; ಆತ್ಮಹತ್ಯೆಗೆ ಪ್ರೇಮಿಗಳು ಶರಣು, ಇಬ್ಬರಿಗೂ ಮದುವೆಯಾಗಿತ್ತು!

Published : Jan 28, 2021, 07:19 PM IST

ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು/ ಇನ್ನರಿಗೂ ವಿವಾಹವಾಗಿತ್ತು/  ಘಟನೆಗೆ ಸ್ಪಷ್ಟ ಕಾರಣ ಗೊತ್ತಿಲ್ಲ/ ರಾಯಚೂರಿನ ದೇವದುರ್ಗದ ಪ್ರಕರಣ

ರಾಯಚೂರು(ಜ. 28) ಪ್ರೇಮಿಗಳಿಬ್ಬರು ವೈಮನಸ್ಸು ಉಂಟಾಗಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾ. ಹೇಮನಾಳ ಗ್ರಾಮದಲ್ಲಿ ನಡೆದಿದೆ. ರಂಗಣ್ಣ ನಾಯಕ್ ( 30), ರಂಗಮ್ಮ (18) ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು.

ಮದುವೆಯಾಗಿ ಆರು ವರ್ಷವಾದರೂ ರಂಗಣ್ಣ ನಾಯಕ್ ಗೆ ಮಕ್ಕಳಾಗಿರಲಿಲ್ಲ.  ರಂಗಣ್ಣ ಚಪ್ಪರ ಗುಂಡಿ ಮಸೀದಿ ಗ್ರಾಮದ ರಂಗಮ್ಮ ಜೊತೆ ಸಂಬಂಧ ಬೆಳೆಸಿದ್ದ ಎನ್ನಲಾಗಿದೆ. ತವರುಮನೆಯಲ್ಲಿ  ರಂಗಮ್ಮ ಉಳಿದುಕೊಂಡಿದ್ದಳು. 

ಹನಿಟ್ರ್ಯಾಪ್‌ ಗೆ ಇಳಿದಿದ್ದ ಖಾಸಗಿ ಚಾನಲ್

ಜಾತ್ರೆಯ ನಿಮಿತ್ತ ರಂಗಣ್ಣನ ಪತ್ನಿ ಶಿವಮ್ಮ ತನ್ನ ತವರುಮನೆ ಕೊತ್ತದೊಡ್ಡಿ ಗ್ರಾಮಕ್ಕೆ ಹೋಗಿದ್ದಳು. ಈ ವೇಳೆ ರಂಗಣ್ಣನ ಮನೆಗೆ ರಂಗಮ್ಮ ಬಂದಿದ್ದಾಳೆ.  ಆದರೆ ಈ ವೇಳೆ ಪ್ರೇಮಿಗಳ ಮಧ್ಯೆ ವೈಮನಸ್ಸು ಉಂಟಾಗಿ ಆತ್ಮಹತ್ಯೆಯ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಮೃತನ ಪತ್ನಿ ಶಿವಮ್ಮಳ ಹೇಳಿಕೆ ಆಧಾರದ ಮೇಲೆ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!