ರಾಯಚೂರು;  ಆತ್ಮಹತ್ಯೆಗೆ ಪ್ರೇಮಿಗಳು ಶರಣು, ಇಬ್ಬರಿಗೂ ಮದುವೆಯಾಗಿತ್ತು!

ರಾಯಚೂರು; ಆತ್ಮಹತ್ಯೆಗೆ ಪ್ರೇಮಿಗಳು ಶರಣು, ಇಬ್ಬರಿಗೂ ಮದುವೆಯಾಗಿತ್ತು!

Published : Jan 28, 2021, 07:19 PM IST

ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು/ ಇನ್ನರಿಗೂ ವಿವಾಹವಾಗಿತ್ತು/  ಘಟನೆಗೆ ಸ್ಪಷ್ಟ ಕಾರಣ ಗೊತ್ತಿಲ್ಲ/ ರಾಯಚೂರಿನ ದೇವದುರ್ಗದ ಪ್ರಕರಣ

ರಾಯಚೂರು(ಜ. 28) ಪ್ರೇಮಿಗಳಿಬ್ಬರು ವೈಮನಸ್ಸು ಉಂಟಾಗಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾ. ಹೇಮನಾಳ ಗ್ರಾಮದಲ್ಲಿ ನಡೆದಿದೆ. ರಂಗಣ್ಣ ನಾಯಕ್ ( 30), ರಂಗಮ್ಮ (18) ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು.

ಮದುವೆಯಾಗಿ ಆರು ವರ್ಷವಾದರೂ ರಂಗಣ್ಣ ನಾಯಕ್ ಗೆ ಮಕ್ಕಳಾಗಿರಲಿಲ್ಲ.  ರಂಗಣ್ಣ ಚಪ್ಪರ ಗುಂಡಿ ಮಸೀದಿ ಗ್ರಾಮದ ರಂಗಮ್ಮ ಜೊತೆ ಸಂಬಂಧ ಬೆಳೆಸಿದ್ದ ಎನ್ನಲಾಗಿದೆ. ತವರುಮನೆಯಲ್ಲಿ  ರಂಗಮ್ಮ ಉಳಿದುಕೊಂಡಿದ್ದಳು. 

ಹನಿಟ್ರ್ಯಾಪ್‌ ಗೆ ಇಳಿದಿದ್ದ ಖಾಸಗಿ ಚಾನಲ್

ಜಾತ್ರೆಯ ನಿಮಿತ್ತ ರಂಗಣ್ಣನ ಪತ್ನಿ ಶಿವಮ್ಮ ತನ್ನ ತವರುಮನೆ ಕೊತ್ತದೊಡ್ಡಿ ಗ್ರಾಮಕ್ಕೆ ಹೋಗಿದ್ದಳು. ಈ ವೇಳೆ ರಂಗಣ್ಣನ ಮನೆಗೆ ರಂಗಮ್ಮ ಬಂದಿದ್ದಾಳೆ.  ಆದರೆ ಈ ವೇಳೆ ಪ್ರೇಮಿಗಳ ಮಧ್ಯೆ ವೈಮನಸ್ಸು ಉಂಟಾಗಿ ಆತ್ಮಹತ್ಯೆಯ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಮೃತನ ಪತ್ನಿ ಶಿವಮ್ಮಳ ಹೇಳಿಕೆ ಆಧಾರದ ಮೇಲೆ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ