ರಾಯಚೂರು;  ಆತ್ಮಹತ್ಯೆಗೆ ಪ್ರೇಮಿಗಳು ಶರಣು, ಇಬ್ಬರಿಗೂ ಮದುವೆಯಾಗಿತ್ತು!

ರಾಯಚೂರು; ಆತ್ಮಹತ್ಯೆಗೆ ಪ್ರೇಮಿಗಳು ಶರಣು, ಇಬ್ಬರಿಗೂ ಮದುವೆಯಾಗಿತ್ತು!

Published : Jan 28, 2021, 07:19 PM IST

ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು/ ಇನ್ನರಿಗೂ ವಿವಾಹವಾಗಿತ್ತು/  ಘಟನೆಗೆ ಸ್ಪಷ್ಟ ಕಾರಣ ಗೊತ್ತಿಲ್ಲ/ ರಾಯಚೂರಿನ ದೇವದುರ್ಗದ ಪ್ರಕರಣ

ರಾಯಚೂರು(ಜ. 28) ಪ್ರೇಮಿಗಳಿಬ್ಬರು ವೈಮನಸ್ಸು ಉಂಟಾಗಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾ. ಹೇಮನಾಳ ಗ್ರಾಮದಲ್ಲಿ ನಡೆದಿದೆ. ರಂಗಣ್ಣ ನಾಯಕ್ ( 30), ರಂಗಮ್ಮ (18) ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು.

ಮದುವೆಯಾಗಿ ಆರು ವರ್ಷವಾದರೂ ರಂಗಣ್ಣ ನಾಯಕ್ ಗೆ ಮಕ್ಕಳಾಗಿರಲಿಲ್ಲ.  ರಂಗಣ್ಣ ಚಪ್ಪರ ಗುಂಡಿ ಮಸೀದಿ ಗ್ರಾಮದ ರಂಗಮ್ಮ ಜೊತೆ ಸಂಬಂಧ ಬೆಳೆಸಿದ್ದ ಎನ್ನಲಾಗಿದೆ. ತವರುಮನೆಯಲ್ಲಿ  ರಂಗಮ್ಮ ಉಳಿದುಕೊಂಡಿದ್ದಳು. 

ಹನಿಟ್ರ್ಯಾಪ್‌ ಗೆ ಇಳಿದಿದ್ದ ಖಾಸಗಿ ಚಾನಲ್

ಜಾತ್ರೆಯ ನಿಮಿತ್ತ ರಂಗಣ್ಣನ ಪತ್ನಿ ಶಿವಮ್ಮ ತನ್ನ ತವರುಮನೆ ಕೊತ್ತದೊಡ್ಡಿ ಗ್ರಾಮಕ್ಕೆ ಹೋಗಿದ್ದಳು. ಈ ವೇಳೆ ರಂಗಣ್ಣನ ಮನೆಗೆ ರಂಗಮ್ಮ ಬಂದಿದ್ದಾಳೆ.  ಆದರೆ ಈ ವೇಳೆ ಪ್ರೇಮಿಗಳ ಮಧ್ಯೆ ವೈಮನಸ್ಸು ಉಂಟಾಗಿ ಆತ್ಮಹತ್ಯೆಯ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಮೃತನ ಪತ್ನಿ ಶಿವಮ್ಮಳ ಹೇಳಿಕೆ ಆಧಾರದ ಮೇಲೆ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!