Crime News: ದಟ್ಟ ಕಾಡಿನಲ್ಲಿ ಪ್ರೇಮಿಗಳ ದುರಂತ ಅಂತ್ಯ: ಆತ್ಮಹತ್ಯೆಗೆ ಕಾರಣ 'ಅವಳು'?

Crime News: ದಟ್ಟ ಕಾಡಿನಲ್ಲಿ ಪ್ರೇಮಿಗಳ ದುರಂತ ಅಂತ್ಯ: ಆತ್ಮಹತ್ಯೆಗೆ ಕಾರಣ 'ಅವಳು'?

Published : Dec 27, 2022, 04:34 PM IST

ಒಂದು ಕಾಫಿ ತೋಟದಲ್ಲಿ ಹುಟ್ಟಿದ ಪ್ರೀತಿ, ದುರಂತ ಅಂತ್ಯ ಕಂಡಿದೆ. ತಾನು ಸಾಯೋದಲ್ಲದೇ ಮತ್ತೊಬ್ಬಳ ಪ್ರಾಣವನ್ನೂ ತೆಗೆದು, ಇನ್ನೊಬ್ಬಳ ಜೀವನ ನರಕ ಮಾಡಿದ್ದಾನೆ ಯುವಕ.
 

ಅದು 6 ವರ್ಷದ ಪ್ರೀತಿ, ಬಡತನದಲ್ಲಿ ಬೇಯುತ್ತಿದ್ರೂ ಅವರ ಪ್ರೀತಿಗೆ ಯಾವುದೇ ಬಡತನವಿರಲಿಲ್ಲ. ಆ ಜೋಡಿಗಳು ತಮ್ಮದೇ ಲೋಕದಲ್ಲಿ ವಿಹರಿಸುತ್ತಿದ್ರು. ಆದ್ರೆ ಅವತ್ತೊಂದು ದಿನ ಇದ್ದಕ್ಕಿದ್ದಂತೆ ಆ ಜೋಡಿ ದಟ್ಟ ಕಾಡಿನಲ್ಲಿ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಕಂಡ್ರು. ಆರಂಭದಲ್ಲಿ ಪೊಲೀಸರು ಇದು ಎಲ್ಲಾ ಸೂಸೈಡ್ ಕೇಸ್ ಗಳಂತೆ ಇದೂ ಕೂಡ ಅಂತ ಅಂದುಕೊಂಡಿದ್ರು. ಆದ್ರೆ ಆತ್ಮಹತ್ಯೆಗೆ ಒಂದು ಕಾರಣ ಅಂತ ಇರಬೇಕಲ್ಲ. ಆ ಕಾರಣ ಹುಡುಕುತ್ತ ಹೋದ ಪೊಲೀಸರಿಗೇ ಒಂದು ಶಾಕ್ ಕಾದಿತ್ತು. ಅಲ್ಲಿ ಸತ್ತ ಪ್ರೇಮಿಗಳು ಪ್ರೀತಿಗಾಗಿ ಸತ್ತಿರಲಿಲ್ಲ ಅನ್ನೋದು ತನಿಖೆಯಿಂದ ಗೊತ್ತಾಗಿತ್ತು. ಹಾಗಾದ್ರೆ ಆ ಪ್ರೇಮಿಗಳು ಸತ್ತಿದ್ದೇಕೆ..? 6 ವರ್ಷದ ಪ್ರೀತಿಯಲ್ಲಿ ಏನೇನಾಯ್ತು ಎಂಬ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಯುವತಿಯ ಬಾಯಿ ಮುಚ್ಚಿ, ಸ್ಕ್ರೂಡ್ರೈವರ್‌ನಿಂದ 51 ಬಾರಿ ಇರಿದು ಕೊಂದ ಪಾ ...

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more