Crime News: ದಟ್ಟ ಕಾಡಿನಲ್ಲಿ ಪ್ರೇಮಿಗಳ ದುರಂತ ಅಂತ್ಯ: ಆತ್ಮಹತ್ಯೆಗೆ ಕಾರಣ 'ಅವಳು'?

Crime News: ದಟ್ಟ ಕಾಡಿನಲ್ಲಿ ಪ್ರೇಮಿಗಳ ದುರಂತ ಅಂತ್ಯ: ಆತ್ಮಹತ್ಯೆಗೆ ಕಾರಣ 'ಅವಳು'?

Published : Dec 27, 2022, 04:34 PM IST

ಒಂದು ಕಾಫಿ ತೋಟದಲ್ಲಿ ಹುಟ್ಟಿದ ಪ್ರೀತಿ, ದುರಂತ ಅಂತ್ಯ ಕಂಡಿದೆ. ತಾನು ಸಾಯೋದಲ್ಲದೇ ಮತ್ತೊಬ್ಬಳ ಪ್ರಾಣವನ್ನೂ ತೆಗೆದು, ಇನ್ನೊಬ್ಬಳ ಜೀವನ ನರಕ ಮಾಡಿದ್ದಾನೆ ಯುವಕ.
 

ಅದು 6 ವರ್ಷದ ಪ್ರೀತಿ, ಬಡತನದಲ್ಲಿ ಬೇಯುತ್ತಿದ್ರೂ ಅವರ ಪ್ರೀತಿಗೆ ಯಾವುದೇ ಬಡತನವಿರಲಿಲ್ಲ. ಆ ಜೋಡಿಗಳು ತಮ್ಮದೇ ಲೋಕದಲ್ಲಿ ವಿಹರಿಸುತ್ತಿದ್ರು. ಆದ್ರೆ ಅವತ್ತೊಂದು ದಿನ ಇದ್ದಕ್ಕಿದ್ದಂತೆ ಆ ಜೋಡಿ ದಟ್ಟ ಕಾಡಿನಲ್ಲಿ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಕಂಡ್ರು. ಆರಂಭದಲ್ಲಿ ಪೊಲೀಸರು ಇದು ಎಲ್ಲಾ ಸೂಸೈಡ್ ಕೇಸ್ ಗಳಂತೆ ಇದೂ ಕೂಡ ಅಂತ ಅಂದುಕೊಂಡಿದ್ರು. ಆದ್ರೆ ಆತ್ಮಹತ್ಯೆಗೆ ಒಂದು ಕಾರಣ ಅಂತ ಇರಬೇಕಲ್ಲ. ಆ ಕಾರಣ ಹುಡುಕುತ್ತ ಹೋದ ಪೊಲೀಸರಿಗೇ ಒಂದು ಶಾಕ್ ಕಾದಿತ್ತು. ಅಲ್ಲಿ ಸತ್ತ ಪ್ರೇಮಿಗಳು ಪ್ರೀತಿಗಾಗಿ ಸತ್ತಿರಲಿಲ್ಲ ಅನ್ನೋದು ತನಿಖೆಯಿಂದ ಗೊತ್ತಾಗಿತ್ತು. ಹಾಗಾದ್ರೆ ಆ ಪ್ರೇಮಿಗಳು ಸತ್ತಿದ್ದೇಕೆ..? 6 ವರ್ಷದ ಪ್ರೀತಿಯಲ್ಲಿ ಏನೇನಾಯ್ತು ಎಂಬ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಯುವತಿಯ ಬಾಯಿ ಮುಚ್ಚಿ, ಸ್ಕ್ರೂಡ್ರೈವರ್‌ನಿಂದ 51 ಬಾರಿ ಇರಿದು ಕೊಂದ ಪಾ ...

23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
Read more