Crime News: ದಟ್ಟ ಕಾಡಿನಲ್ಲಿ ಪ್ರೇಮಿಗಳ ದುರಂತ ಅಂತ್ಯ: ಆತ್ಮಹತ್ಯೆಗೆ ಕಾರಣ 'ಅವಳು'?

Crime News: ದಟ್ಟ ಕಾಡಿನಲ್ಲಿ ಪ್ರೇಮಿಗಳ ದುರಂತ ಅಂತ್ಯ: ಆತ್ಮಹತ್ಯೆಗೆ ಕಾರಣ 'ಅವಳು'?

Published : Dec 27, 2022, 04:34 PM IST

ಒಂದು ಕಾಫಿ ತೋಟದಲ್ಲಿ ಹುಟ್ಟಿದ ಪ್ರೀತಿ, ದುರಂತ ಅಂತ್ಯ ಕಂಡಿದೆ. ತಾನು ಸಾಯೋದಲ್ಲದೇ ಮತ್ತೊಬ್ಬಳ ಪ್ರಾಣವನ್ನೂ ತೆಗೆದು, ಇನ್ನೊಬ್ಬಳ ಜೀವನ ನರಕ ಮಾಡಿದ್ದಾನೆ ಯುವಕ.
 

ಅದು 6 ವರ್ಷದ ಪ್ರೀತಿ, ಬಡತನದಲ್ಲಿ ಬೇಯುತ್ತಿದ್ರೂ ಅವರ ಪ್ರೀತಿಗೆ ಯಾವುದೇ ಬಡತನವಿರಲಿಲ್ಲ. ಆ ಜೋಡಿಗಳು ತಮ್ಮದೇ ಲೋಕದಲ್ಲಿ ವಿಹರಿಸುತ್ತಿದ್ರು. ಆದ್ರೆ ಅವತ್ತೊಂದು ದಿನ ಇದ್ದಕ್ಕಿದ್ದಂತೆ ಆ ಜೋಡಿ ದಟ್ಟ ಕಾಡಿನಲ್ಲಿ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಕಂಡ್ರು. ಆರಂಭದಲ್ಲಿ ಪೊಲೀಸರು ಇದು ಎಲ್ಲಾ ಸೂಸೈಡ್ ಕೇಸ್ ಗಳಂತೆ ಇದೂ ಕೂಡ ಅಂತ ಅಂದುಕೊಂಡಿದ್ರು. ಆದ್ರೆ ಆತ್ಮಹತ್ಯೆಗೆ ಒಂದು ಕಾರಣ ಅಂತ ಇರಬೇಕಲ್ಲ. ಆ ಕಾರಣ ಹುಡುಕುತ್ತ ಹೋದ ಪೊಲೀಸರಿಗೇ ಒಂದು ಶಾಕ್ ಕಾದಿತ್ತು. ಅಲ್ಲಿ ಸತ್ತ ಪ್ರೇಮಿಗಳು ಪ್ರೀತಿಗಾಗಿ ಸತ್ತಿರಲಿಲ್ಲ ಅನ್ನೋದು ತನಿಖೆಯಿಂದ ಗೊತ್ತಾಗಿತ್ತು. ಹಾಗಾದ್ರೆ ಆ ಪ್ರೇಮಿಗಳು ಸತ್ತಿದ್ದೇಕೆ..? 6 ವರ್ಷದ ಪ್ರೀತಿಯಲ್ಲಿ ಏನೇನಾಯ್ತು ಎಂಬ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಯುವತಿಯ ಬಾಯಿ ಮುಚ್ಚಿ, ಸ್ಕ್ರೂಡ್ರೈವರ್‌ನಿಂದ 51 ಬಾರಿ ಇರಿದು ಕೊಂದ ಪಾ ...

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
Read more