ಬಾಮೈದುನನ ಲವ್ ಸ್ಟೋರಿಗೆ ಎಂಟ್ರಿ ಆಗಿದ್ದಕ್ಕೇ ಮರ್ಡರ್? ತನಿಖೆಯಲ್ಲಿ ಬಯಲಾಗಿತ್ತು ಅಸಲಿ ಸತ್ಯ!

ಬಾಮೈದುನನ ಲವ್ ಸ್ಟೋರಿಗೆ ಎಂಟ್ರಿ ಆಗಿದ್ದಕ್ಕೇ ಮರ್ಡರ್? ತನಿಖೆಯಲ್ಲಿ ಬಯಲಾಗಿತ್ತು ಅಸಲಿ ಸತ್ಯ!

Published : May 05, 2022, 12:45 AM IST

ಅವನೊಬ್ಬ ರೌಡಿ ಶೀಟರ್... ಇಡೀ ಏರಿಯಾದಲ್ಲೇ ಇವನ ಹವಾ ಜೋರಾಗಿತ್ತು. ಆತ ಫೀಲ್ಡ್ ಗೆ ಇಳಿದ್ರೆ ವಿಕೆಟ್ ಬೀಳೋದು ಗ್ಯಾರೆಂಟಿ. ಅಷ್ಟರ ಮಟ್ಟಿಗೆ ರೌಡಿಸಂನಲ್ಲಿ ಖದರ್ ಉಳಿಸಿಕೊಂಡಿದ್ದ. ಆದ್ರೆ ಲಾಂಗ್ ಹಿಡಿದೋರು ಅದರಲ್ಲೇ ಮಣ್ಣಾಗ್ತಾರೆ ಅನ್ನೋ ಮಾತಿದೆ. ಈ ರೌಡಿನೂ ಅಷ್ಟೇ ಅದೇ ಲಾಂಗ್ನಿಂದ ಮರ್ಡರ್ ಅಗಿಬಿಟ್ಟ. ಆದ್ರೆ ಈತನ ಅಂತ್ಯಕ್ಕೆ ಕಾರಣವಾಗಿದ್ದು ಒಂದು ಲವ್ ಸ್ಟೋರಿ.

ಬೆಂಗಳೂರು (ಮೇ.4): ಅವತ್ತು ಮಹೇಂದ್ರನನ್ನ (mahendra) ಮುಗಿಸಲೇ ಬೇಕು ಅಂತ ಆ ಟೀಂ ನಿರ್ಧರಿಸಿತ್ತು, ಅದರಂತೆ ಅವನನ್ನ ಕ್ಲೀನಾಗಿ ಫಿನಿಶ್ ಮಾಡಿ ಪೊಲೀಸರೆದುರು (Police) ನಿಂತಿದ್ರು. ಆದ್ರೆ ಮಹೇಂದ್ರ ನಿಜಕ್ಕೂ ಕೊಲೆಯಾಗಿದ್ದು ಯಾವ ಕಾರಣಕ್ಕೆ..? ಅಂತ ಹುಡುಕಿದ್ರೆ ಸಿಕ್ಕಿದ್ದು ಒಂದು ಲವ್ ಕಹಾನಿ.

ಆಂಜನೇಯ ದೇವಸ್ಥಾನದ (Anjaneya Temple) ಎದುರು ಬರ್ಬರವಾಗಿ ಕೊಲೆ ಮಾಡಿದ್ದ ಗ್ಯಾಂಗ್ ಈಗ ಪೊಲೀಸರ ಕಸ್ಟಡಿಯಲ್ಲಿದ್ದಾರೆ. ಆದ್ರೆ ಯಾಕೀಗೆ ಮಾಡಿದ್ರು ಅಂತ ಮಹೇಂದ್ರನ ಫ್ಯಾಮಿಲಿಯವರನ್ನ ಕೇಳಿದ್ರೆ ಅವರು ಹೇಳಿದ್ದು ಒಂದು ಲವ್ ಸ್ಟೋರಿಯನ್ನ. ಅವತ್ತು ಮಹೇಂದ್ರ  ತನ್ನ ಬಾಮೈದನ ಪ್ರೀತಿಯ ವಿಷ್ಯಕ್ಕೆ ಮಾಡಿಕೊಂಡ ಒಂದು ತಕರಾರಿನಿಂದ ಇವತ್ತು ಅವನ ಮೇಲೆ ಅಟ್ಯಾಕ್ ಆಗಿತ್ತು ಅಂತ ಹೇಳ್ತಿದ್ದಾರೆ.

3 ವರ್ಷಗಳ ಹಿಂದಿನ ಸೇಡು, ಎಮ್ಮೆಕೆರೆ ಗ್ರೌಂಡ್‌ನಲ್ಲಿ ಶತೃಗಳಿಂದ ರೌಡಿಶೀಟರ್ ಲಾಕ್, ಸಿನಿಮೀಯ ಮರ್ಡರ್

ಮಹೆಂದ್ರ ಒಳ್ಳೆಯವನ್ನಾಗಿ ಬದುಕೋ ಮನಸ್ಸು ಮಾಡಿದ್ನಾ ಇಲ್ವಾ ಅನ್ನೋದು ಆ ದೇವರಿಗೇ ಗೊತ್ತು. ಆದ್ರೆ ಪ್ರೀತಿಯ ವಿಷ್ಯಕ್ಕೇ ಮರ್ಡರ್ ಅಗಿದೆ ಅಂತ ಮಹೇಂದ್ರ ಫ್ಯಾಮಿಲಿ ಹೇಳ್ತಿದೆ. ಆದ್ರೆ ತನಿಖೆ ನಡೆಸುತ್ತಿರುವ ಪೊಲೀಸರು ಹೇಳ್ತಿರೋದೇ ಬೇರೆ. ಅಷ್ಟಕ್ಕೂ ತನಿಖೆ ನಡೆಸುತ್ತಿರೋ ಪೊಲೀಸರು ಹೇಳಿದ್ದೇನು..? 

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
Read more