ಮನೆಯಲ್ಲಿ ಮಾರಕಾಸ್ತ್ರ ಹಿಡಿದು ನಿಂತಿದ್ದ ರಾಬರ್ಸ್: ಸಿನಿಮೀಯ ರೀತಿಯಲ್ಲಿ ಸೆರೆಯಾಗಿದ್ದು ಹೇಗೆ?

ಮನೆಯಲ್ಲಿ ಮಾರಕಾಸ್ತ್ರ ಹಿಡಿದು ನಿಂತಿದ್ದ ರಾಬರ್ಸ್: ಸಿನಿಮೀಯ ರೀತಿಯಲ್ಲಿ ಸೆರೆಯಾಗಿದ್ದು ಹೇಗೆ?

Published : Jan 13, 2023, 12:03 PM IST

ಒಂಟಿ ಮನೆಯನ್ನೇ ಟಾರ್ಗೆಟ್ ಮಾಡಿ ದೋಚಲು ಟೆರೆಸ್ ಮೇಲಿಂದ ಮನೆಗಿಳಿದಿದ್ರು. ಮನೆಯಲ್ಲಿ ಮಾಲೀಕರಿರೋದು ಗೊತ್ತಿದ್ದೂ ದರೋಡೆಗೆ ಹಾಕಿದ್ರು ಸ್ಕೆಚ್ ಹಾಕಿದ್ದರು.
 

ಅವಲಹಳ್ಳಿಯ ಶಾಂತಿನಿವಾಸ ಲೇಔಟ್'ನಲ್ಲಿದ್ದ ಬಂಗಲೆಗೆ ದರೋಡೆಕೋರರು ನುಗ್ಗಿದ್ದರು. ಮನೆಗೆ ಯಾರೋ ಎಂಟ್ರಿಯಾಗಿದ್ದಾರೆಂದು ಮೊಬೈಲ್'ನಲ್ಲಿ ಸಿಸಿಟಿವಿ ನೋಡ್ತಿದ್ದಂತೆ ಮನೆಯ ಮೂಲೆ ಮೂಲೆಯಲ್ಲಿ ಮಾರಕಾಸ್ತ್ರಗಳನ್ನ ಹಿಡಿದು ರಾಬರ್ಸ್ ನಿಂತಿದ್ದು ಕಂಡಿತ್ತು. ಕೂಡ್ಲೇ ಎಚ್ಚೆತ್ತ ಹುಡುಗ ಮೆಲ್ಲಗೆ ದರೋಡೆಕೋರರು ಒಂದು ಕೋಣೆಗೆ ಹೋಗೊದಕ್ಕೆ ವೇಯ್ಟಿಂಗ್ ಮಾಡಿ, ಬಳಿಕ ಮೂವರು ದರೋಡೆಕೋರರನ್ನ ರೂಂ ನಲ್ಲಿ ಕೂಡಿಹಾಕಿ ಡೋರ್ ಲಾಕ್ ಮಾಡಿದ್ದಾನೆ. ಬಳಿಕ 112 ಗೆ ಕರೆ ಮಾಡಿದ್ದಾನೆ. ಹತ್ತು ನಿಮಿಷಗಳಲ್ಲಿ ಸ್ಥಳಕ್ಕೆ ತಲಘಟ್ಟಪುರ ಪೊಲೀಸ್ರು ದೌಡಾಯಿಸಿದ್ದು, ಮನೆ ಸುತ್ತುವರೆದು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳ‌ ಮಾಹಿತಿ ಮೇರೆಗೆ ಸಧ್ಯ  ಏಳು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ.

ಅಕ್ರಮವಾಗಿ ಪೆಂಗೋಲಿಯನ್ ಚಿಪ್ಪು ಸಾಗಾಟ: 25 ಲಕ್ಷ ಬೆಲೆ ಬಾಳುವ ಚಿಪ್ಪು ...

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
Read more