ಸಚಿವೆ ಶಶಿಕಲಾ ಜೊಲ್ಲೆ ಬ್ಯಾಂಕ್‌ಗೆ ಕನ್ನ: ಖದೀಮರು ಸಿಕ್ಕಿದ್ದು ರೋಚಕ

ಸಚಿವೆ ಶಶಿಕಲಾ ಜೊಲ್ಲೆ ಬ್ಯಾಂಕ್‌ಗೆ ಕನ್ನ: ಖದೀಮರು ಸಿಕ್ಕಿದ್ದು ರೋಚಕ

Published : Feb 01, 2023, 05:16 PM IST

ಸಚಿವೆ ಶಶಿಕಲಾ ಜೊಲ್ಲೆ ಒಡೆತನದ ಬ್ಯಾಂಕ್'ನ ಧಾರವಾಡದ ಶಾಖೆಯಲ್ಲಿ ದರೋಡೆ ಆಗಿತ್ತು. ಕೊನೆಗೂ ಖದೀಮರು ಸಿಕ್ಕಿ ಬಿದ್ದಿದ್ದಾರೆ.

ಅದು ನಮ್ಮ ಕರ್ನಾಟಕ ಸರ್ಕಾರ ಸಚಿವೆ ಶಶಿಕಲಾ ಜೊಲ್ಲೆ ಒಡೆತನದ ಕೋ-ಒಪರೇಟೀವ್ ಬ್ಯಾಂಕ್. ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ 120ಕ್ಕೂ ಹೆಚ್ಚು ಬ್ರಾಂಚ್ ಹೊಂದಿರುವ ಬ್ಯಾಂಕ್ ಅದು. ಇಂಥಹ ಬ್ಯಾಂಕ್'ನ ಬ್ರಾಂಚ್ ಒಂದರಲ್ಲಿ ಅವತ್ತೊಂದು ದಿನ ಕಳ್ಳತನವಾಗಿಬಿಡುತ್ತೆ. ಕದ್ದ ಕಳ್ಳರು ಬೆಲೆಬಾಳುವ ಒಡೆವೆಗಳನ್ನು, ಲಕ್ಷ-ಲಕ್ಷ ಕ್ಯಾಶ್'ನ್ನು ಕದ್ದು ಕೊಂಡೊಯ್ದುಬಿಡ್ತಾರೆ. ಆ ಸೀನ್ ಆಫ್ ಕ್ರೈಂ ನೋಡ್ತಿದ್ರೆ ಇದೊಂದು ಪಕ್ಕಾ ಪ್ರೊಫೆಷನಲ್ ಕಳ್ಳರೇ ಮಾಡಿರೋದು ಅಂತ ಅನಿಸುವುದು ಸುಳ್ಳಲ್ಲ. ಆದ್ರೆ ಇದೇ ಕೇಸ್'ನ ಬೆನ್ನುಬಿದ್ದ ಪೊಲೀಸರಿಗೆ ದಿನಕ್ಕೊಂದು ಟ್ವಿಸ್ಟ್. ಇದೊಂದು ಕೇಸ್ನಲ್ಲಿ ಕಳ್ಳರು ಒಂದೇ ಒಂದು ಕ್ಲೂ ಕೂಡ ಬಿಟ್ಟು ಹೋಗಿರಲಿಲ್ಲ. ಆದ್ರೆ ಇದೇ ಕೇಸ್'ನ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದ ಪೊಲೀಸರಿಗೆ ಬರೊಬ್ಬರಿ 30 ದಿನಗಳ ಬಳಿಕ ಒಂದು ಕ್ಲೂ ಸಿಕ್ಕಿದೆ. ಖತರ್ನಾಕ್ ಕಳ್ಳರ ಹೆಡೆಮುರಿ ಕಟ್ಟಿದ ರೋಚಕ ಕಥೆಯ ಬಗ್ಗೆ ಇಲ್ಲಿದೆ ಡಿಟೇಲ್ಸ್.

29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
Read more