ಸಚಿವೆ ಶಶಿಕಲಾ ಜೊಲ್ಲೆ ಬ್ಯಾಂಕ್‌ಗೆ ಕನ್ನ: ಖದೀಮರು ಸಿಕ್ಕಿದ್ದು ರೋಚಕ

ಸಚಿವೆ ಶಶಿಕಲಾ ಜೊಲ್ಲೆ ಬ್ಯಾಂಕ್‌ಗೆ ಕನ್ನ: ಖದೀಮರು ಸಿಕ್ಕಿದ್ದು ರೋಚಕ

Published : Feb 01, 2023, 05:16 PM IST

ಸಚಿವೆ ಶಶಿಕಲಾ ಜೊಲ್ಲೆ ಒಡೆತನದ ಬ್ಯಾಂಕ್'ನ ಧಾರವಾಡದ ಶಾಖೆಯಲ್ಲಿ ದರೋಡೆ ಆಗಿತ್ತು. ಕೊನೆಗೂ ಖದೀಮರು ಸಿಕ್ಕಿ ಬಿದ್ದಿದ್ದಾರೆ.

ಅದು ನಮ್ಮ ಕರ್ನಾಟಕ ಸರ್ಕಾರ ಸಚಿವೆ ಶಶಿಕಲಾ ಜೊಲ್ಲೆ ಒಡೆತನದ ಕೋ-ಒಪರೇಟೀವ್ ಬ್ಯಾಂಕ್. ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ 120ಕ್ಕೂ ಹೆಚ್ಚು ಬ್ರಾಂಚ್ ಹೊಂದಿರುವ ಬ್ಯಾಂಕ್ ಅದು. ಇಂಥಹ ಬ್ಯಾಂಕ್'ನ ಬ್ರಾಂಚ್ ಒಂದರಲ್ಲಿ ಅವತ್ತೊಂದು ದಿನ ಕಳ್ಳತನವಾಗಿಬಿಡುತ್ತೆ. ಕದ್ದ ಕಳ್ಳರು ಬೆಲೆಬಾಳುವ ಒಡೆವೆಗಳನ್ನು, ಲಕ್ಷ-ಲಕ್ಷ ಕ್ಯಾಶ್'ನ್ನು ಕದ್ದು ಕೊಂಡೊಯ್ದುಬಿಡ್ತಾರೆ. ಆ ಸೀನ್ ಆಫ್ ಕ್ರೈಂ ನೋಡ್ತಿದ್ರೆ ಇದೊಂದು ಪಕ್ಕಾ ಪ್ರೊಫೆಷನಲ್ ಕಳ್ಳರೇ ಮಾಡಿರೋದು ಅಂತ ಅನಿಸುವುದು ಸುಳ್ಳಲ್ಲ. ಆದ್ರೆ ಇದೇ ಕೇಸ್'ನ ಬೆನ್ನುಬಿದ್ದ ಪೊಲೀಸರಿಗೆ ದಿನಕ್ಕೊಂದು ಟ್ವಿಸ್ಟ್. ಇದೊಂದು ಕೇಸ್ನಲ್ಲಿ ಕಳ್ಳರು ಒಂದೇ ಒಂದು ಕ್ಲೂ ಕೂಡ ಬಿಟ್ಟು ಹೋಗಿರಲಿಲ್ಲ. ಆದ್ರೆ ಇದೇ ಕೇಸ್'ನ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದ ಪೊಲೀಸರಿಗೆ ಬರೊಬ್ಬರಿ 30 ದಿನಗಳ ಬಳಿಕ ಒಂದು ಕ್ಲೂ ಸಿಕ್ಕಿದೆ. ಖತರ್ನಾಕ್ ಕಳ್ಳರ ಹೆಡೆಮುರಿ ಕಟ್ಟಿದ ರೋಚಕ ಕಥೆಯ ಬಗ್ಗೆ ಇಲ್ಲಿದೆ ಡಿಟೇಲ್ಸ್.

23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
Read more