Crime News: ಮನೆಯ ಹೊಸ್ತಿಲಲ್ಲಿ ಬಿದ್ದಿತ್ತು ಶಿಕ್ಷಕಿಯ ಹೆಣ: ಸುಂದರಿ ಸಾವಿಗೆ ಕಾರಣ ಏನು ಗೊತ್ತಾ?

Crime News: ಮನೆಯ ಹೊಸ್ತಿಲಲ್ಲಿ ಬಿದ್ದಿತ್ತು ಶಿಕ್ಷಕಿಯ ಹೆಣ: ಸುಂದರಿ ಸಾವಿಗೆ ಕಾರಣ ಏನು ಗೊತ್ತಾ?

Published : Feb 18, 2023, 02:56 PM IST

ಗಂಡನನ್ನು ಬಿಟ್ಟು ತನ್ನಿಷ್ಟದ ಜೀವನ ಸಾಗಿಲಲು ಹೋದ ಸುಂದರಿ ಹೆಣವಾಗಿ ಹೋಗಿದ್ದಾಳೆ. ಆಕೆಯ ಜೀವನ ದುರಂತ ಅಂತ್ಯಕ್ಕೆ ಕಾರಣವಾಗಿದ್ದು ವಿಲಾಸಿ ಜೀವನದ ವ್ಯಾಮೋಹ.
 

ಆಕೆ ಸುರಸುಂದರಿ. ಅದೇ ಏರಿಯಾದ ಶಾಲೆಯಲ್ಲಿ ಶಿಕ್ಷಕಿ ಆಗಿ ಕೆಲಸ ಮಾಡ್ಕೊಂಡಿದ್ಳು. ಗಂಡನನ್ನು 4 ವರ್ಷದ ಹಿಂದೆಯೇ ಬಿಟ್ಟಿದ್ರೂ, ಎಜುಕೇಶನ್ ಇದ್ದಿದ್ದರಿಂದ ಜೀವನೋಪಾಯಕ್ಕೆ ಯಾವ ಸಮಸ್ಯೆಯೂ ಇರಲಿಲ್ಲ. ಎಲ್ಲಾ ಚೆನ್ನಾಗೆ ಇತ್ತು. ಶಾಲೆಯಲ್ಲಿ ಮಕ್ಕಳಿಗೆ ಪಾಠ ಮಾಡ್ಕೊಂಡು ತನ್ನ ಪಾಡಿಗೆ ತಾನು ಇದ್ಳು. ಆದ್ರೆ ಅದೇನಾಯ್ತೋ ಏನೋ ತಾನು ವಾಸ ಮಾಡ್ತಿದ್ದ ಮನೆಯ ಹೊಸ್ತಿಲಿನಲ್ಲೇ ಬೀದಿ ಹೆಣವಾಗಿ ಹೋಗಿದ್ದಾಳೆ. ಏನಿದು ಸ್ಟೋರಿ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್.

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
Read more