Crime News: ಮನೆಯ ಹೊಸ್ತಿಲಲ್ಲಿ ಬಿದ್ದಿತ್ತು ಶಿಕ್ಷಕಿಯ ಹೆಣ: ಸುಂದರಿ ಸಾವಿಗೆ ಕಾರಣ ಏನು ಗೊತ್ತಾ?

Crime News: ಮನೆಯ ಹೊಸ್ತಿಲಲ್ಲಿ ಬಿದ್ದಿತ್ತು ಶಿಕ್ಷಕಿಯ ಹೆಣ: ಸುಂದರಿ ಸಾವಿಗೆ ಕಾರಣ ಏನು ಗೊತ್ತಾ?

Published : Feb 18, 2023, 02:56 PM IST

ಗಂಡನನ್ನು ಬಿಟ್ಟು ತನ್ನಿಷ್ಟದ ಜೀವನ ಸಾಗಿಲಲು ಹೋದ ಸುಂದರಿ ಹೆಣವಾಗಿ ಹೋಗಿದ್ದಾಳೆ. ಆಕೆಯ ಜೀವನ ದುರಂತ ಅಂತ್ಯಕ್ಕೆ ಕಾರಣವಾಗಿದ್ದು ವಿಲಾಸಿ ಜೀವನದ ವ್ಯಾಮೋಹ.
 

ಆಕೆ ಸುರಸುಂದರಿ. ಅದೇ ಏರಿಯಾದ ಶಾಲೆಯಲ್ಲಿ ಶಿಕ್ಷಕಿ ಆಗಿ ಕೆಲಸ ಮಾಡ್ಕೊಂಡಿದ್ಳು. ಗಂಡನನ್ನು 4 ವರ್ಷದ ಹಿಂದೆಯೇ ಬಿಟ್ಟಿದ್ರೂ, ಎಜುಕೇಶನ್ ಇದ್ದಿದ್ದರಿಂದ ಜೀವನೋಪಾಯಕ್ಕೆ ಯಾವ ಸಮಸ್ಯೆಯೂ ಇರಲಿಲ್ಲ. ಎಲ್ಲಾ ಚೆನ್ನಾಗೆ ಇತ್ತು. ಶಾಲೆಯಲ್ಲಿ ಮಕ್ಕಳಿಗೆ ಪಾಠ ಮಾಡ್ಕೊಂಡು ತನ್ನ ಪಾಡಿಗೆ ತಾನು ಇದ್ಳು. ಆದ್ರೆ ಅದೇನಾಯ್ತೋ ಏನೋ ತಾನು ವಾಸ ಮಾಡ್ತಿದ್ದ ಮನೆಯ ಹೊಸ್ತಿಲಿನಲ್ಲೇ ಬೀದಿ ಹೆಣವಾಗಿ ಹೋಗಿದ್ದಾಳೆ. ಏನಿದು ಸ್ಟೋರಿ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್.

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
Read more