Crime News: ಮನೆಯ ಹೊಸ್ತಿಲಲ್ಲಿ ಬಿದ್ದಿತ್ತು ಶಿಕ್ಷಕಿಯ ಹೆಣ: ಸುಂದರಿ ಸಾವಿಗೆ ಕಾರಣ ಏನು ಗೊತ್ತಾ?

Crime News: ಮನೆಯ ಹೊಸ್ತಿಲಲ್ಲಿ ಬಿದ್ದಿತ್ತು ಶಿಕ್ಷಕಿಯ ಹೆಣ: ಸುಂದರಿ ಸಾವಿಗೆ ಕಾರಣ ಏನು ಗೊತ್ತಾ?

Published : Feb 18, 2023, 02:56 PM IST

ಗಂಡನನ್ನು ಬಿಟ್ಟು ತನ್ನಿಷ್ಟದ ಜೀವನ ಸಾಗಿಲಲು ಹೋದ ಸುಂದರಿ ಹೆಣವಾಗಿ ಹೋಗಿದ್ದಾಳೆ. ಆಕೆಯ ಜೀವನ ದುರಂತ ಅಂತ್ಯಕ್ಕೆ ಕಾರಣವಾಗಿದ್ದು ವಿಲಾಸಿ ಜೀವನದ ವ್ಯಾಮೋಹ.
 

ಆಕೆ ಸುರಸುಂದರಿ. ಅದೇ ಏರಿಯಾದ ಶಾಲೆಯಲ್ಲಿ ಶಿಕ್ಷಕಿ ಆಗಿ ಕೆಲಸ ಮಾಡ್ಕೊಂಡಿದ್ಳು. ಗಂಡನನ್ನು 4 ವರ್ಷದ ಹಿಂದೆಯೇ ಬಿಟ್ಟಿದ್ರೂ, ಎಜುಕೇಶನ್ ಇದ್ದಿದ್ದರಿಂದ ಜೀವನೋಪಾಯಕ್ಕೆ ಯಾವ ಸಮಸ್ಯೆಯೂ ಇರಲಿಲ್ಲ. ಎಲ್ಲಾ ಚೆನ್ನಾಗೆ ಇತ್ತು. ಶಾಲೆಯಲ್ಲಿ ಮಕ್ಕಳಿಗೆ ಪಾಠ ಮಾಡ್ಕೊಂಡು ತನ್ನ ಪಾಡಿಗೆ ತಾನು ಇದ್ಳು. ಆದ್ರೆ ಅದೇನಾಯ್ತೋ ಏನೋ ತಾನು ವಾಸ ಮಾಡ್ತಿದ್ದ ಮನೆಯ ಹೊಸ್ತಿಲಿನಲ್ಲೇ ಬೀದಿ ಹೆಣವಾಗಿ ಹೋಗಿದ್ದಾಳೆ. ಏನಿದು ಸ್ಟೋರಿ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್.

25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
Read more