ಹಣಕ್ಕಾಗಿ ಕಿಡ್ನಾಪ್ ಮಾಡಿದ: ಹೆಣ್ಣಿನ ಮೋಹದಿಂದ ತಗ್ಲಾಕೊಂಡ

ಹಣಕ್ಕಾಗಿ ಕಿಡ್ನಾಪ್ ಮಾಡಿದ: ಹೆಣ್ಣಿನ ಮೋಹದಿಂದ ತಗ್ಲಾಕೊಂಡ

Published : Jan 13, 2023, 11:21 AM ISTUpdated : Jan 13, 2023, 11:43 AM IST

ಕೋರಮಂಗಲ ಕಿಡ್ನಾಪ್ ಮತ್ತು ಚೇಸಿಂಗ್‌ ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದ್ದು, ಬಂಡೇಪಾಳ್ಯ ಪೊಲೀಸರ ತನಿಖೆಯಿಂದ ಮತ್ತೊಂದು ಸತ್ಯ ಹೊರಬಿದ್ದಿದೆ.
 

ಕೋರಮಂಗಲ ಕಿಡ್ನಾಪ್ ಮತ್ತು ಚೇಸಿಂಗ್‌ ಪ್ರಕರಣ ಇದೀಗ ರೋಚಕ ತಿರುವು ಪಡೆದುಕೊಂಡಿದ್ದು, ಕಿಡ್ನ್ಯಾಪ್ ಮಾಡಿದ್ದು ಹಣಕ್ಕಾಗಿ ಆದರೆ ತಗ್ಲಾಕೊಂಡಿದ್ದು ಹೆಣ್ಣಿನ ಮೋಹಕ್ಕಾಗಿ ಎಂಬ ಸತ್ಯ ಬಯಲಾಗಿದೆ. ಗೋಪಿಯಿಂದ 45 ಸಾವಿರಕ್ಕೆ ಬೈಕ್‌ ಖರೀದಿಸಿ 5 ಸಾವಿರ ಹಣ ನೀಡಿದ್ದ ತೌಹಿದ್‌.ಬಾಕಿ ಹಣ ಕೊಡದಿದ್ದಕ್ಕೆ ಎರಡು ದಿನಗಳ ಹಿಂದೆ ತೌಹಿದ್‌'ನನ್ನು ಕಿಡ್ನಾಪ್ ಮಾಡಿ, ಹೆಣ್ಣಿನ ಮೋಹಕ್ಕೆ ಬಿದ್ದು ಪೊಲೀಸರ ಅತಿಥಿಯಾಗಿದ್ದಾನೆ ಗೋಪಿ. ಹಣ ಪಡೆಯುವ ವೇಳೆ ತೌಹಿದ್‌ ಸಂಬಂಧಿ ಯುವತಿ ಮೇಲೆ ಗೋಪಿ ಕಣ್ಣಾಕಿದ್ದು, ಯುವತಿಯ ಮೊಬೈಲ್‌ ಕಿತ್ತುಕೊಂಡು ಖಾಸಗಿ ಫೋಟೋ ನೋಡಿ ಬ್ಲಾಕ್‌ ಮೇಲ್‌ ಮಾಡಿದ್ದಾನೆ. ಯುವತಿಯನ್ನು ನಮ್ಮ ಜೊತೆ ಕಳುಹಿಸಿದರೆ ತೌಹಿದ್‌'ನನ್ನು ಬಿಡುತ್ತೇವೆ ಎಂದು ಬೆದರಿಕೆ ಹಾಕಿದ್ದ. ಹೆಣ್ಣಿನ ಮೋಹಕ್ಕೆ ಬಿದ್ದು ಇದೀಗ ಗೋಪಿ ಪೋಲಿಸರ ಅತಿಥಿಯಾಗಿದ್ದಾನೆ.

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
Read more