Crime News: ಹುಬ್ಬಳ್ಳಿಯಲ್ಲಿ ತರಕಾರಿ ವ್ಯಾಪಾರಿ ಮೇಲೆ ಮಾರಣಾಂತಿಕ ಹಲ್ಲೆ

Crime News: ಹುಬ್ಬಳ್ಳಿಯಲ್ಲಿ ತರಕಾರಿ ವ್ಯಾಪಾರಿ ಮೇಲೆ ಮಾರಣಾಂತಿಕ ಹಲ್ಲೆ

Published : Jan 23, 2023, 11:37 AM IST

ಹುಬ್ಬಳ್ಳಿಯಲ್ಲಿ ಮತ್ತೆ ಲಾಂಗು- ಮಚ್ಚು ಸದ್ದು ಮಾಡಿದ್ದು, ಗಾಂಜಾ ನಶೆಯಲ್ಲಿ ಸಿನಿಮಾ ಶೈಲಿಯಲ್ಲಿ ಅಟ್ಯಾಕ್‌ ನಡೆದಿದೆ.

ಹುಬ್ಬಳ್ಳಿಯ ನವನಗರದ ಎಪಿಎಂಸಿ ಆವರಣದಲ್ಲಿ ತರಕಾರಿ ವ್ಯಾಪಾರಿ ಮೇಲೆ ದಾಳಿ ಮಾಡಲಾಗಿದೆ. ಅಫ್ತಾಬ್ ಹಾಗೂ ಸಂಬಂಧಿಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದ್ದು, ಮೌಲಾ ತಾಜು ಎಂಬುವವರ ಗುಂಪಿನಿಂದ ಕೃತ್ಯ ನಡೆದಿದೆ. ಹಲ್ಲೆಗೊಳಗಾದ ಅಫ್ತಾಬ್ ಕಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ತರಕಾರಿ ವ್ಯಾಪಾರಿ ಅಫ್ತಾಬ್ ಪ್ರಾಣಾಪಾಯದಿಂದ ಪಾರಾಗಿದ್ದು, ನವನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಒಕ್ಕಲಿಗರ ಪ್ರಬಲ ನಾಯಕನಾಗಲು ಡಿಕೆಶಿ ಪ್ಲಾನ್: ಕನಕಪುರ ತೊರೆದು ಮದ್ದೂರ ...

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more