ನೀರಿನ ಡ್ರಮ್‌ನಲ್ಲಿ ಮಹಿಳೆ ಡೆಡ್ ಬಾಡಿ,  ಕಲಾಸಿಪಾಳ್ಯದ ಗಲ್ಲಿಯಲ್ಲಿ ಡೆಡ್ಲಿ ಮರ್ಡರ್..!

ನೀರಿನ ಡ್ರಮ್‌ನಲ್ಲಿ ಮಹಿಳೆ ಡೆಡ್ ಬಾಡಿ, ಕಲಾಸಿಪಾಳ್ಯದ ಗಲ್ಲಿಯಲ್ಲಿ ಡೆಡ್ಲಿ ಮರ್ಡರ್..!

Published : Mar 17, 2023, 04:22 PM IST

ಬೈಯಪ್ಪನ ಹಳ್ಳಿಯ ರೈಲ್ವೇ ಸ್ಟೇಷನ್‌ನಲ್ಲಿ  ಅನಾಥವಾಗಿ ಬಿದ್ದಿದ್ದ ಡ್ರಮ್ ನಲ್ಲಿ ಹೆಂಗಸಿನ ಶವ ರೈಲ್ವೆ ಅಧಿಕಾರಿಗಳಿಗೆ ಸಿಕ್ಕಿದೆ. 
 

ಬೈಯಪ್ಪನ ಹಳ್ಳಿಯ ರೈಲ್ವೇ ಸ್ಟೇಷನ್‌ನಲ್ಲಿ  ಅನಾಥವಾಗಿ ಬಿದ್ದಿದ್ದ ಡ್ರಮ್ ನಲ್ಲಿ ಹೆಂಗಸಿನ ಶವ ರೈಲ್ವೆ ಅಧಿಕಾರಿಗಳಿಗೆ ಸಿಕ್ಕಿದೆ. ವರ್ಷದ ಹಿಂದೆ ವಿಕಲಚೇತನನ್ನು ಮದುವೆಯಾಗಿದ್ದ ತಮನ್ನಾ 2 ತಿಂಗಳಿಗೆ ಅವನನ್ನ ಬಿಟ್ಟು ಬೇರೆ ಮದುವೆಯಾಗಿದ್ದಳು. ಆಕೆ ಎರಡನೇ ಮದುವೆಯಾಗಿದ್ದುಗಂಡನ ತಮ್ಮನನ್ನೇ ಇದು ಆ ಕುಟುಂಬದ ಮರ್ಯಾದೆ ಹೋಗುವಂತೆ ಮಾಡಿತ್ತು.. ಇದರಿಂದ ಕೋಪಗೊಂಡ ಆ ಕುಟುಂಬ ಮನೆಯನ್ನು ಹಾಳು ಮಾಡಿದ ತಮನ್ನಾಳ ಕಥೆ ಮುಗಿಸಲು ನಿರ್ಧರಿಸಿತು.. ಅದಕ್ಕಾಗಿ ಒಂದು ಪ್ಲಾನ್ ಕೂಡ ರೆಡಿ ಮಾಡಿದ್ರು. ಪ್ಲಾನ್‌ನಂತೆ ಅವಳ ಕಥೆ ಮುಗಿಸಿ ಡೆಡ್‌ಬಾಡಿ ಸಮೇತ ಬಿಹಾರಕ್ಕೆ ಹೋಗಲು ನಿರ್ಧರಿಸಿದ್ದರು, ಆದ್ರೆಅವತ್ತು ಬಿಹಾರದ ಟ್ರೇನ್ ಕ್ಯಾನ್ಸಲ್ ಆಗಿತ್ತು ಹೀಗಾಗಿ ಅವರು  ಡ್ರಮ್ ನಲ್ಲಿ ಹೆಂಗಸಿನ ಶವವಿಟ್ಟು ಆರೋಪಿಗಳು ಓಡಿಹೋಗಿದ್ದರು.

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?