ಮಚ್ಚು ಹಿಡಿದು ತಹಶೀಲ್ದಾರ್ ಕಚೇರಿಗೆ ಎಂಟ್ರಿ: ಎದುರು ಮನೆ ಹುಡುಗನ ದ್ವೇಷದ ಕಿಚ್ಚಿಗೆ ಆಗಿದ್ದೇನು?

ಮಚ್ಚು ಹಿಡಿದು ತಹಶೀಲ್ದಾರ್ ಕಚೇರಿಗೆ ಎಂಟ್ರಿ: ಎದುರು ಮನೆ ಹುಡುಗನ ದ್ವೇಷದ ಕಿಚ್ಚಿಗೆ ಆಗಿದ್ದೇನು?

Published : Jan 26, 2023, 02:32 PM IST

ಹುಡುಗನೊಬ್ಬ ಎದುರು ಮನೆಯವರ ವಿರೋಧ ಕಟ್ಟಿಕೊಂಡಿದ್ದ. ರಾತ್ರಿ ಹೊತ್ತು ಆ ಮನೆ ಬಾಗಿಲಿಗೆ ಕಲ್ಲು ಹೊಡೆಯುತ್ತಿದ್ದ. ಕೊನೆಗೆ ಆಗಿದ್ದೇನು? ಇಲ್ಲಿದೆ ಡಿಟೇಲ್ಸ್.
 

ಅವನು ಕೂಲಿ ನಾಲಿ ಮಾಡಿಕೊಂಡು ಜೀವನ ಮಾಡ್ತಿದ್ದ ಮನುಷ್ಯ. ಅವನಿಗೆ ಅದ್ಯಾರು ಮಂಕು ಬೂದಿ ಎರಚಿದ್ರೋ ಏನೋ, ಅವನು ವಾಸವಿದ್ದ ಎದುರು ಮನೆಯವರ ವಿರೋಧ ಕಟ್ಟಿಕೊಂಡು ಬಿಟ್ಟ. ಎದುರು ಮನೆಯವರನ್ನ ಹೇಗೆಲ್ಲಾ ಕಾಡಿಬಿಟ್ಟ ಅಂದ್ರೆ ಆ ಮನೆಯವರು ಕನಸಲ್ಲೂ ಇವನನ್ನ ನೆನಸಿಕೊಂಡು ಬೆಚ್ಚಿ ಬಿದ್ದಿದ್ರು. ಆದ್ರೆ ಇಷ್ಟೆಲ್ಲಾ ಕಾಟ ಕೊಟ್ರು ಎದುರು ಮನೆಯವರು ಮಾತ್ರ ತೆಪ್ಪಗೇ ಇದ್ರು. ಆದ್ರೆ ಇದನ್ನೇ ಅಡ್ವಾಂಟೇಜ್ ತೆಗೆದುಕೊಂಡ ಆತ ಅವತ್ತೊಂದು ದಿನ ಆ ಮೆನಯ ಯಜಮಾನನ್ನೇ ಮುಗಿಸಲು ನಿರ್ಧರಿಸಿಬಿಟ್ಟ. ಅದಕ್ಕಾಗಿ ಮಚ್ಚು ಹಿಡಿದು ಅವನಿದ್ದ ಕಡೆಗೆ ನುಗ್ಗೇಬಿಟ್ಟ. ಹೀಗೆ ಎದುರು ಮನೆಯ ಹುಡುಗನ ದ್ವೇಷದ ಕಥೆ ಮತ್ತು ಆ ದ್ವೇಷದ ಕಿಚ್ಚು ಅದೇಗೆ ಎರಡು ಫ್ಯಾಮಿಲಿಯನ್ನ ಸುಟ್ಟಿತು ಎಂಬ ಕಹಾನಿ ಇಲ್ಲಿದೆ.

ಉಡುಪಿ: ಪೆಟ್ರೋಲ್ ಸುರಿದುಕೊಂಡು ವ್ಯಕ್ತಿಯೋರ್ವ ಕಾರಿನೊಳಗೆ ಆತ್ಮಹತ್ಯೆ

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!