CT Ravi on Darshan case: ನಟ ದರ್ಶನ್‌ ಮನಸ್ಥಿತಿ ಅಷ್ಟು ಕ್ರೂರ ಎಂದು ಯಾರೂ ಭಾವಿಸಿರಲಿಲ್ಲ: ಸಿಟಿ ರವಿ

CT Ravi on Darshan case: ನಟ ದರ್ಶನ್‌ ಮನಸ್ಥಿತಿ ಅಷ್ಟು ಕ್ರೂರ ಎಂದು ಯಾರೂ ಭಾವಿಸಿರಲಿಲ್ಲ: ಸಿಟಿ ರವಿ

Published : Jun 16, 2024, 12:52 PM ISTUpdated : Jun 16, 2024, 12:53 PM IST

ನಮ್ಮ ಪಕ್ಷ ರೇಣುಕಾಸ್ವಾಮಿ ಕುಟುಂಬದ ಜೊತೆ ಇದೆ, ಆ ಕುಟುಂಬಕ್ಕೆ ನ್ಯಾಯ ಸಿಗಬೇಕು. ಯಾರಿಗೂ ಕಾನೂನು ಕೈಗೆತ್ತಿಕೊಂಡು ಕ್ರೌರ್ಯ ಮಾಡುವ ಅಧಿಕಾರವಿಲ್ಲ ಎಂದು ಚಿಕ್ಕಮಗಳೂರಿನಲ್ಲಿ ವಿಧಾನಪರಿಷತ್‌ ಸದಸ್ಯ ಸಿಟಿ ರವಿ ಹೇಳಿದ್ದಾರೆ.

ಚಿಕ್ಕಮಗಳೂರು : ದರ್ಶನ್ ಕೊಲೆ ಪ್ರಕರಣ ಸಮಾಜ ತಲೆ ತಗ್ಗಿಸುವಂತದ್ದು,ನಟನ ಮನಸ್ಥಿತಿ ಅಷ್ಟು ಕ್ರೂರ ಅಂತಯಾರೂ ಭಾವಿಸಿರಲಿಲ್ಲ. ಸಿನಿಮಾದಲ್ಲಿ ಹೀರೋಗಳಾದವರು ನಿಜ ಜೀವನದಲ್ಲಿ ಹೀರೋಗಳಾಗಿರಲ್ಲ ಎಂದು ಚಿಕ್ಕಮಗಳೂರಿನಲ್ಲಿ ವಿಧಾನಪರಿಷತ್‌ ಸದಸ್ಯ ಸಿಟಿ ರವಿ(CT Ravi) ಹೇಳಿದ್ದಾರೆ. ದರ್ಶನ್‌(Darshan) ಪ್ರಕರಣ ನೋಡಿದಾಗ ಅವರು ಸಿನಿಮಾದಲ್ಲಿ ಮಾತ್ರ ಹೀರೋ ಆಗಿದ್ರು ಅನ್ಸತ್ತೆ. ನಮ್ಮ ಪಕ್ಷ ರೇಣುಕಾಸ್ವಾಮಿ(Renukaswamy) ಕುಟುಂಬದ ಜೊತೆ ಇದೆ, ಆ ಕುಟುಂಬಕ್ಕೆ ನ್ಯಾಯ ಸಿಗಬೇಕು. ಯಾರಿಗೂ ಕಾನೂನು ಕೈಗೆತ್ತಿಕೊಂಡು ಕ್ರೌರ್ಯ ಮಾಡುವ ಅಧಿಕಾರವಿಲ್ಲ. ಸಾರ್ವಜನಿಕ ಜೀವನದಲ್ಲಿ ಇರುವವರಿಗೆ ಹೆಚ್ಚು ಬದ್ಧತೆ ಇರಬೇಕು. ರಾಜಕಾರಣಿಗಳ ಮೇಲಿನ ಟೀಕೆಗೆ ಅದನ್ನೇ ಮಾಡೋಗಿದ್ರೆ ಗಂಟೆಗೊಂದು ಹೆಣ ಬೀಳ್ತಿತ್ತು. ಆ ಕ್ರೌರ್ಯವನ್ನ ಯಾರೂ ಒಪ್ಪಲು ಸಾಧ್ಯವಿಲ್ಲ. ಅವರಿಗೆ ರಾಜಮರ್ಯಾದೆ, ವಿಶೇಷ ಸವಲತ್ತು ಕೊಡ್ತಿದ್ದಾರೆ ಅನ್ನೋ ಸಂದೇಶವೇ ಒಳ್ಳೆದಲ್ಲ. ಆ ರೀತಿ ಇದ್ರೆ ಬಲ ಇದ್ದವನಿಗೆ, ಬಡವನಿಗೊಂದು ರೀತಿ ಎಂಬ ಸಂದೇಶ ಹೋಗುತ್ತೆ ಎಂದು ಚಿಕ್ಕಮಗಳೂರಿನಲ್ಲಿ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ನಟ ದರ್ಶನ್‌​​​ಗೆ ಭೂತದಂತೆ ಕಾಡುತ್ತಿದೆ 'ಡೆವಿಲ್': ಚಿತ್ರತಂಡದಿಂದ ಶೂಟಿಂಗ್ ನಿಲ್ಲಿಸಲು ಚಿಂತನೆ..?

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!