Rameshwaram Cafe Blast: ಮಂಗಳೂರು ಹಾಗೂ ಬೆಂಗಳೂರಿನಲ್ಲಿ ಆದ ಬ್ಲಾಸ್ಟ್‌ಗೆ ಸಾಮ್ಯತೆ ಇದೆ: ಡಿಕೆ ಶಿವಕುಮಾರ್‌

Rameshwaram Cafe Blast: ಮಂಗಳೂರು ಹಾಗೂ ಬೆಂಗಳೂರಿನಲ್ಲಿ ಆದ ಬ್ಲಾಸ್ಟ್‌ಗೆ ಸಾಮ್ಯತೆ ಇದೆ: ಡಿಕೆ ಶಿವಕುಮಾರ್‌

Published : Mar 02, 2024, 02:29 PM IST

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ
ಜನ ಗಾಬರಿ ಮಾಡಿಕೊಳ್ಳುವಂಥ ಪರಿಸ್ಥಿತಿ ಇಲ್ಲ
ಇದು ಕಡಿಮೆ ತೀವ್ರತೆಯ ಬ್ಲಾಸ್ಟ್ ಆಗಿದೆ- ಡಿಕೆಶಿ

ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್(Dk SHivakumar) ಮಾತನಾಡಿದ್ದು, ಯಾರನ್ನು ರಕ್ಷಣೆ ಮಾಡುವ ಉದ್ದೇಶ ಇಲ್ಲ. ನಾನು, ಹೋಂ ಮಿನಿಸ್ಟರ್, ಸರ್ಕಾರ ಮುಖ್ಯಮಂತ್ರಿಗಳು ಎಲ್ಲಾ ಸ್ಥಳಕ್ಕೆ ಭೇಟಿ ಕೊಟ್ಟಿದ್ದೇವೆ. ಬಿಜೆಪಿ ಏನೇ ರಾಜಕೀಯ ಮಾಡಿಕೊಳ್ಳಲಿ, ಬಿಜೆಪಿಯವರ(BJP) ಸಹಕಾರ ನಮಗೆ ಬೇಡ. ಬೆಂಗಳೂರು(Bengaluru) ಹೆಸರು ಹಾಳು ಮಾಡಲು ಯತ್ನಿಸುತ್ತಿದ್ದಾರೆ. ರಾಜಕೀಯ ಮಾಡುತ್ತಾರೆ ಅಂದ್ರೆ ರಾಜಕಾರಣ ಮಾಡಿಕೊಳ್ಳಲಿ . ನಾವು ಮಾತ್ರ ಎಲ್ಲಾ ರೀತಿಯಿಂದಲೂ ನೋಡಬೇಕು ಅಂತ ಸೂಚನೆ ಕೊಟ್ಟಿದ್ದೇವೆ. ಪೊಲೀಸರು(Police) ಏಳು ಎಂಟು ತಂಡಗಳನ್ನು ರಚನೆ ಮಾಡಿದ್ದಾರೆ. ಇಡೀ ಬೆಂಗಳೂರು ಸಿಟಿಯಲ್ಲಿ ಕ್ಯಾಮೆರಾಗಳಿದ್ದಾವೆ. ಬಸ್ ಹತ್ತಿದ್ದಾನೆ ಬಸ್ ಇಳಿದಿದ್ದಾನೆ ವಾಪಸ್ ಹೋಗುವಾಗ ಹೇಗೆ ಹೋದ ಅನ್ನೋದನ್ನ ಟ್ರೇಸ್ ಮಾಡುತ್ತಿದ್ದಾರೆ. ನಿಮಗೂ ಕೂಡ ಬೇಕಾದಷ್ಟು ಕ್ಲಿಪ್ಪಿಂಗ್ ಸಿಕ್ಕಿದೆ ತೋರಿಸಿದ್ದೀರಾ ಎಂದು ಡಿಕೆಶಿ ಹೇಳಿದರು. ಪೊಲೀಸರಿಗೆ ನಾವು ತನಿಖೆಗೆ ಫ್ರೀ ಹ್ಯಾಂಡ್ ಬಿಟ್ಟಿದ್ದೇವೆ. ಇದು ಏಕವ್ಯಕ್ತಿ ಮಾಡಿರೋದು ಅಥವಾ ಸಂಘಟನೆ ಮಾಡಿರೋದು ನೋಡಬೇಕಿದೆ. ಮಂಗಳೂರು ಬ್ಲಾಸ್ಟ್ ಗೂ ಇದಕ್ಕೂ ಸಾಮ್ಯತೆ ಕಾಣಿಸುತ್ತಿದೆ. ನಮ್ಮ ಪೊಲೀಸ್ ಆಫೀಸರ್ ಹೇಳುವ ಪ್ರಕಾರ ಬ್ಲಾಸ್ಟ್ ಗೆ ಬಳಸಿರುವ ಮೆಟೀರಿಯಲ್ ನೋಡಿದಾಗ, ಮಂಗಳೂರು ಮತ್ತು ಬೆಂಗಳೂರಿನಲ್ಲಿ ಆದ ಬ್ಲಾಸ್ಟ್ ನಲ್ಲಿ ಸಾಮ್ಯತೆ ಇದೆ. ಟೈಮರ್‌ಗೆ ಬಳಸಿರುವ ವಸ್ತು, ಬ್ಲಾಸ್ಟ್‌ಗೆ ಬಳಸಿರುವ ವಸ್ತುಗಳಲ್ಲಿ ಸಾಮ್ಯತೆ ಇದೆ. ಮಂಗಳೂರಿನ ಪೊಲೀಸ್ ಆಫೀಸರು ಶಿವಮೊಗ್ಗ ಪೊಲೀಸ್ ಆಫೀಸರ್ ಕೂಡ ಬೆಂಗಳೂರಿಗೆ ಬಂದಿದ್ದಾರೆ ಎಂದು ಹೇಳಿದರು. 

ಇದನ್ನೂ ವೀಕ್ಷಿಸಿ:  ಎಫ್‌ಎಸ್‌ಎಲ್‌ ವರದಿ ಮುಚ್ಚಿ ಮತ್ತೊಂದು ಬೋಗಸ್ ವರದಿ ತಯಾರಿಸಲು ಸರ್ಕಾರ ಮುಂದಾಗಿದೆ: ಬಿ.ವೈ. ವಿಜಯೇಂದ್ರ

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
Read more