Rameshwaram Cafe Blast: ಮಂಗಳೂರು ಹಾಗೂ ಬೆಂಗಳೂರಿನಲ್ಲಿ ಆದ ಬ್ಲಾಸ್ಟ್‌ಗೆ ಸಾಮ್ಯತೆ ಇದೆ: ಡಿಕೆ ಶಿವಕುಮಾರ್‌

Rameshwaram Cafe Blast: ಮಂಗಳೂರು ಹಾಗೂ ಬೆಂಗಳೂರಿನಲ್ಲಿ ಆದ ಬ್ಲಾಸ್ಟ್‌ಗೆ ಸಾಮ್ಯತೆ ಇದೆ: ಡಿಕೆ ಶಿವಕುಮಾರ್‌

Published : Mar 02, 2024, 02:29 PM IST

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ
ಜನ ಗಾಬರಿ ಮಾಡಿಕೊಳ್ಳುವಂಥ ಪರಿಸ್ಥಿತಿ ಇಲ್ಲ
ಇದು ಕಡಿಮೆ ತೀವ್ರತೆಯ ಬ್ಲಾಸ್ಟ್ ಆಗಿದೆ- ಡಿಕೆಶಿ

ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್(Dk SHivakumar) ಮಾತನಾಡಿದ್ದು, ಯಾರನ್ನು ರಕ್ಷಣೆ ಮಾಡುವ ಉದ್ದೇಶ ಇಲ್ಲ. ನಾನು, ಹೋಂ ಮಿನಿಸ್ಟರ್, ಸರ್ಕಾರ ಮುಖ್ಯಮಂತ್ರಿಗಳು ಎಲ್ಲಾ ಸ್ಥಳಕ್ಕೆ ಭೇಟಿ ಕೊಟ್ಟಿದ್ದೇವೆ. ಬಿಜೆಪಿ ಏನೇ ರಾಜಕೀಯ ಮಾಡಿಕೊಳ್ಳಲಿ, ಬಿಜೆಪಿಯವರ(BJP) ಸಹಕಾರ ನಮಗೆ ಬೇಡ. ಬೆಂಗಳೂರು(Bengaluru) ಹೆಸರು ಹಾಳು ಮಾಡಲು ಯತ್ನಿಸುತ್ತಿದ್ದಾರೆ. ರಾಜಕೀಯ ಮಾಡುತ್ತಾರೆ ಅಂದ್ರೆ ರಾಜಕಾರಣ ಮಾಡಿಕೊಳ್ಳಲಿ . ನಾವು ಮಾತ್ರ ಎಲ್ಲಾ ರೀತಿಯಿಂದಲೂ ನೋಡಬೇಕು ಅಂತ ಸೂಚನೆ ಕೊಟ್ಟಿದ್ದೇವೆ. ಪೊಲೀಸರು(Police) ಏಳು ಎಂಟು ತಂಡಗಳನ್ನು ರಚನೆ ಮಾಡಿದ್ದಾರೆ. ಇಡೀ ಬೆಂಗಳೂರು ಸಿಟಿಯಲ್ಲಿ ಕ್ಯಾಮೆರಾಗಳಿದ್ದಾವೆ. ಬಸ್ ಹತ್ತಿದ್ದಾನೆ ಬಸ್ ಇಳಿದಿದ್ದಾನೆ ವಾಪಸ್ ಹೋಗುವಾಗ ಹೇಗೆ ಹೋದ ಅನ್ನೋದನ್ನ ಟ್ರೇಸ್ ಮಾಡುತ್ತಿದ್ದಾರೆ. ನಿಮಗೂ ಕೂಡ ಬೇಕಾದಷ್ಟು ಕ್ಲಿಪ್ಪಿಂಗ್ ಸಿಕ್ಕಿದೆ ತೋರಿಸಿದ್ದೀರಾ ಎಂದು ಡಿಕೆಶಿ ಹೇಳಿದರು. ಪೊಲೀಸರಿಗೆ ನಾವು ತನಿಖೆಗೆ ಫ್ರೀ ಹ್ಯಾಂಡ್ ಬಿಟ್ಟಿದ್ದೇವೆ. ಇದು ಏಕವ್ಯಕ್ತಿ ಮಾಡಿರೋದು ಅಥವಾ ಸಂಘಟನೆ ಮಾಡಿರೋದು ನೋಡಬೇಕಿದೆ. ಮಂಗಳೂರು ಬ್ಲಾಸ್ಟ್ ಗೂ ಇದಕ್ಕೂ ಸಾಮ್ಯತೆ ಕಾಣಿಸುತ್ತಿದೆ. ನಮ್ಮ ಪೊಲೀಸ್ ಆಫೀಸರ್ ಹೇಳುವ ಪ್ರಕಾರ ಬ್ಲಾಸ್ಟ್ ಗೆ ಬಳಸಿರುವ ಮೆಟೀರಿಯಲ್ ನೋಡಿದಾಗ, ಮಂಗಳೂರು ಮತ್ತು ಬೆಂಗಳೂರಿನಲ್ಲಿ ಆದ ಬ್ಲಾಸ್ಟ್ ನಲ್ಲಿ ಸಾಮ್ಯತೆ ಇದೆ. ಟೈಮರ್‌ಗೆ ಬಳಸಿರುವ ವಸ್ತು, ಬ್ಲಾಸ್ಟ್‌ಗೆ ಬಳಸಿರುವ ವಸ್ತುಗಳಲ್ಲಿ ಸಾಮ್ಯತೆ ಇದೆ. ಮಂಗಳೂರಿನ ಪೊಲೀಸ್ ಆಫೀಸರು ಶಿವಮೊಗ್ಗ ಪೊಲೀಸ್ ಆಫೀಸರ್ ಕೂಡ ಬೆಂಗಳೂರಿಗೆ ಬಂದಿದ್ದಾರೆ ಎಂದು ಹೇಳಿದರು. 

ಇದನ್ನೂ ವೀಕ್ಷಿಸಿ:  ಎಫ್‌ಎಸ್‌ಎಲ್‌ ವರದಿ ಮುಚ್ಚಿ ಮತ್ತೊಂದು ಬೋಗಸ್ ವರದಿ ತಯಾರಿಸಲು ಸರ್ಕಾರ ಮುಂದಾಗಿದೆ: ಬಿ.ವೈ. ವಿಜಯೇಂದ್ರ

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more